ಡಯಾಬಿಟೀಸ್ ಕ್ಯಾಪಿಟಲ್ ಆಗ್ತಿದ್ಯಾ ಸಿನಿಕಾನ್ ಸಿಟಿ?

ಡಯಾಬಿಟೀಸ್ ಕ್ಯಾಪಿಟಲ್ ಆಗ್ತಿದ್ಯಾ ಸಿನಿಕಾನ್ ಸಿಟಿ?

Published : Sep 24, 2021, 10:57 AM ISTUpdated : Sep 24, 2021, 01:40 PM IST

ಬಿಬಿಎಂಪಿ ಸರ್ವೆಯಲ್ಲಿ ಸಕ್ಕರೆ ಕಾಯಿಲೆ ಕರಾಳತೆ ಬಯಲಾಗಿದೆ. ಬೆಂಗಳೂರಿನಲ್ಲಿ ಶೇ.40ರಷ್ಟು ಜನರಿಗೆ ಡಯಾಬಿಟಿಸ್ ಇರುವುದು ಪತ್ತೆಯಾಗಿದೆ. ಬೆಂಗಳೂರು ಈಗ ಡಯಾಬಿಟಿಸ್ ಕ್ಯಾಪಿಟಲ್ ಆಗಿದೆ. ಬೆಂಗಳೂರಿನಲ್ಲಿ 2,48,280 ನೆಯಲ್ಲಿ ಸರ್ವೆ ನಡೆಸಲಾಗಿತ್ತು.

ಬಿಬಿಎಂಪಿ ಸರ್ವೆಯಲ್ಲಿ ಸಕ್ಕರೆ ಕಾಯಿಲೆ ಕರಾಳತೆ ಬಯಲಾಗಿದೆ. ಬೆಂಗಳೂರಿನಲ್ಲಿ ಶೇ.40ರಷ್ಟು ಜನರಿಗೆ ಡಯಾಬಿಟಿಸ್ ಇರುವುದು ಪತ್ತೆಯಾಗಿದೆ. ಬೆಂಗಳೂರು ಈಗ ಡಯಾಬಿಟಿಸ್ ಕ್ಯಾಪಿಟಲ್ ಆಗಿದೆ. ಬೆಂಗಳೂರಿನಲ್ಲಿ 2,48,280 ನೆಯಲ್ಲಿ ಸರ್ವೆ ನಡೆಸಲಾಗಿತ್ತು.

ಧಾರವಾಡ; ವೇತನವೋ..ಯಾತನೆಯೋ.. 80 ರೂ. ಸ್ಕಾಲರ್‌ಶಿಪ್ ಬಂತು!

ಇದರಲ್ಲಿ 7,11,648 ಜನರಿಗೆ ಟೆಸ್ಟ್ ಮಾಡಿಸಲಾಗಿದೆ. ಇದರಲ್ಲಿ 57528 ಜನರು ವಿವಿಧ ರೋಗಗಳಿಂದ ಬಳಲುತ್ತಿದ್ದಾರೆ. ಶೇ.48 ಜನರು ಹೃದಯ ಕಾಯಿಲೆಗಳಿಂದ ನರಳುತ್ತಿದ್ದಾರೆ. ಬಿಬಿಎಂಪಿ ಆರೋಗ್ಯ ಸರ್ವೆಯಲ್ಲಿ ಬಹಳಷ್ಟು ಬೆಚ್ಚಿಬೀಳಿಸೋ ಅಂಕಿ ಅಂಶಗಳು ಪತ್ತೆಯಾಗಿವೆ.
 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?