BMTC: ಬಸ್ ಸ್ಲೋ ಓಡಿಸಿದ್ರೂ ನೋಟಿಸ್, ಸ್ಪೀಡಾಗಿ ಹೋದ್ರೆ ಬ್ರೇಕ್ ಬೀಳಲ್ಲ: ಸಿಬ್ಬಂದಿ ಗೋಳು ಕೇಳೋರಿಲ್ಲ!

BMTC: ಬಸ್ ಸ್ಲೋ ಓಡಿಸಿದ್ರೂ ನೋಟಿಸ್, ಸ್ಪೀಡಾಗಿ ಹೋದ್ರೆ ಬ್ರೇಕ್ ಬೀಳಲ್ಲ: ಸಿಬ್ಬಂದಿ ಗೋಳು ಕೇಳೋರಿಲ್ಲ!

Suvarna News   | Asianet News
Published : Mar 13, 2022, 09:27 AM IST

ಬಸ್ ನಿಧಾನ ಓಡಿಸಿದ್ರೆ ನೋಟಿಸ್, ಸ್ಪೀಡಾಗಿ ಓಡಿಸಿದ್ರೆ ಬ್ರೇಕ್ ಬೀಳಲ್ಲ, ಬಿಎಂಟಿಸಿ ಅಂಧ ದರ್ಬಾರ್‌ಗೆ ಸಿಬ್ಬಂದಿ ಬೇಸತ್ತಿದ್ದಾರೆ. ಈ ಹಿಂದೆ ಹೆಚ್ಚು ಬ್ರೇಕ್ ಹಾಕಿದ್ದಕ್ಕೆ ನೋಟಿಸ್ ನೀಡಲಾಗಿತ್ತು. ಸ್ಲೋ ಆಗಿ ಓಡಿಸಿದ್ದಕ್ಕೂ ಚಾಲಕರಿಗೆ ನೋಟಿಸ್ ನೀಡಲಾಗಿತ್ತು. 

ಬೆಂಗಳೂರು (ಮಾ. 13): ಬಸ್ ನಿಧಾನ ಓಡಿಸಿದ್ರೆ ನೋಟಿಸ್, ಸ್ಪೀಡಾಗಿ ಓಡಿಸಿದ್ರೆ ಬ್ರೇಕ್ ಬೀಳಲ್ಲ, ಬಿಎಂಟಿಸಿ ಅಂಧ ದರ್ಬಾರ್‌ಗೆ ಸಿಬ್ಬಂದಿ ಬೇಸತ್ತಿದ್ದಾರೆ. ಈ ಹಿಂದೆ ಹೆಚ್ಚು ಬ್ರೇಕ್ ಹಾಕಿದ್ದಕ್ಕೆ ನೋಟಿಸ್ ನೀಡಲಾಗಿತ್ತು. ಸ್ಲೋ ಆಗಿ ಓಡಿಸಿದ್ದಕ್ಕೂ ಚಾಲಕರಿಗೆ ನೋಟಿಸ್ ನೀಡಲಾಗಿತ್ತು. 9-10 ಲಕ್ಷ ಕಿಮೀ ಓಡಿರುವ ಬಸ್‌ಗಳಿಗೆ ಬ್ರೇಕ್ ಬೀಳಲ್ವಂತೆ. ನಮ್ಮ ಕಷ್ಟ ಕೇಳೋರಿಲ್ವಾ ಸ್ವಾಮಿ.? ಎಂದು ಬಿಎಂಟಿಸಿ ಡ್ರೈವರ್‌ಗಳು ಅಳಲು ತೋಡಿಕೊಂಡಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more