ಪಾದರಾಯನಪುರ ಪುಂಡರನ್ನು ಬಂಧಿಸಿದ ಸಿಸಿಬಿ ಪೊಲೀಸರಿಗೆ ಶುರುವಾಯ್ತು ಆತಂಕ..!

ಪಾದರಾಯನಪುರ ಪುಂಡರನ್ನು ಬಂಧಿಸಿದ ಸಿಸಿಬಿ ಪೊಲೀಸರಿಗೆ ಶುರುವಾಯ್ತು ಆತಂಕ..!

Suvarna News   | Asianet News
Published : Apr 24, 2020, 04:13 PM IST

ಪಾದರಾಯನಪುರದಲ್ಲಿ ಘಟನೆ ನಡೆದ ದಿನವೇ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಸಿಬ್ಬಂದಿಗಳನ್ನು ಕ್ವಾರಂಟೈನ್‌ಗೆ ಒಳಪಡಿಸುವ ಚಿಂತನೆ ನಡೆಸಲಾಗಿತ್ತು. ಆದರೆ ಆ ಬಳಿಕ ಈ ನಿರ್ಧಾರದಿಂದ ಹಿಂದೆ ಸರಿದಿದ್ದರು ಎನ್ನಲಾಗಿದೆ.

ಬೆಂಗಳೂರು(ಏ.24): ಕೊರೋನಾ ವಾರಿಯರ್ಸ್ ವಿರುದ್ಧ ಗೂಂಡಾಗಿರಿ ತೋರಿದ್ದ ಪಾದರಾಯನಪುರ ಪುಂಡರನ್ನು ಸಿಸಿಬಿ ಪೊಲೀಸರು ಹೆಡೆಮುರಿ ಕಟ್ಟಿದ್ದರು. ಆದರೆ ಈಗ ಪಾದರಾಯನಪುರದಲ್ಲಿ ಕರ್ತವ್ಯ ನಿರ್ವಹಿಸಿದವರಿಗೆ ಆತಂಕ ಶುರುವಾಗಿದೆ.

ಪಾದರಾಯನಪುರದಲ್ಲಿ ಘಟನೆ ನಡೆದ ದಿನವೇ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಸಿಬ್ಬಂದಿಗಳನ್ನು ಕ್ವಾರಂಟೈನ್‌ಗೆ ಒಳಪಡಿಸುವ ಚಿಂತನೆ ನಡೆಸಲಾಗಿತ್ತು. ಆದರೆ ಆ ಬಳಿಕ ಈ ನಿರ್ಧಾರದಿಂದ ಹಿಂದೆ ಸರಿದಿದ್ದರು ಎನ್ನಲಾಗಿದೆ.

ಪಾದರಾಯನಪುರದಲ್ಲಿ ಕರ್ತವ್ಯ ನಿರ್ವಹಿಸಿದ್ದ ಪೊಲೀಸರು ಹಾಗೂ ಸಿಬ್ಬಂದಿಗಳನ್ನು ಕ್ವಾರಂಟೈನ್‌ಗೆ ಒಳಪಡಿಸಲು ಪೊಲೀಸ್ ಇಲಾಖೆ ಚಿಂತನೆ ನಡೆಸುತ್ತಿದೆ. ಪಾದರಾಯನಪುರ ಪುಂಡರಿಗೂ ಕೊರೋನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ಹಾಗೂ ಪಾದರಾಯನಪುರ ಪೊಲೀಸರಿಗೆ ಆತಂಕ ಶುರುವಾಗಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!