ಪಾದರಾಯನಪುರ ಪುಂಡರನ್ನು ಬಂಧಿಸಿದ ಸಿಸಿಬಿ ಪೊಲೀಸರಿಗೆ ಶುರುವಾಯ್ತು ಆತಂಕ..!

ಪಾದರಾಯನಪುರ ಪುಂಡರನ್ನು ಬಂಧಿಸಿದ ಸಿಸಿಬಿ ಪೊಲೀಸರಿಗೆ ಶುರುವಾಯ್ತು ಆತಂಕ..!

Suvarna News   | Asianet News
Published : Apr 24, 2020, 04:13 PM IST

ಪಾದರಾಯನಪುರದಲ್ಲಿ ಘಟನೆ ನಡೆದ ದಿನವೇ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಸಿಬ್ಬಂದಿಗಳನ್ನು ಕ್ವಾರಂಟೈನ್‌ಗೆ ಒಳಪಡಿಸುವ ಚಿಂತನೆ ನಡೆಸಲಾಗಿತ್ತು. ಆದರೆ ಆ ಬಳಿಕ ಈ ನಿರ್ಧಾರದಿಂದ ಹಿಂದೆ ಸರಿದಿದ್ದರು ಎನ್ನಲಾಗಿದೆ.

ಬೆಂಗಳೂರು(ಏ.24): ಕೊರೋನಾ ವಾರಿಯರ್ಸ್ ವಿರುದ್ಧ ಗೂಂಡಾಗಿರಿ ತೋರಿದ್ದ ಪಾದರಾಯನಪುರ ಪುಂಡರನ್ನು ಸಿಸಿಬಿ ಪೊಲೀಸರು ಹೆಡೆಮುರಿ ಕಟ್ಟಿದ್ದರು. ಆದರೆ ಈಗ ಪಾದರಾಯನಪುರದಲ್ಲಿ ಕರ್ತವ್ಯ ನಿರ್ವಹಿಸಿದವರಿಗೆ ಆತಂಕ ಶುರುವಾಗಿದೆ.

ಪಾದರಾಯನಪುರದಲ್ಲಿ ಘಟನೆ ನಡೆದ ದಿನವೇ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಸಿಬ್ಬಂದಿಗಳನ್ನು ಕ್ವಾರಂಟೈನ್‌ಗೆ ಒಳಪಡಿಸುವ ಚಿಂತನೆ ನಡೆಸಲಾಗಿತ್ತು. ಆದರೆ ಆ ಬಳಿಕ ಈ ನಿರ್ಧಾರದಿಂದ ಹಿಂದೆ ಸರಿದಿದ್ದರು ಎನ್ನಲಾಗಿದೆ.

ಪಾದರಾಯನಪುರದಲ್ಲಿ ಕರ್ತವ್ಯ ನಿರ್ವಹಿಸಿದ್ದ ಪೊಲೀಸರು ಹಾಗೂ ಸಿಬ್ಬಂದಿಗಳನ್ನು ಕ್ವಾರಂಟೈನ್‌ಗೆ ಒಳಪಡಿಸಲು ಪೊಲೀಸ್ ಇಲಾಖೆ ಚಿಂತನೆ ನಡೆಸುತ್ತಿದೆ. ಪಾದರಾಯನಪುರ ಪುಂಡರಿಗೂ ಕೊರೋನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ಹಾಗೂ ಪಾದರಾಯನಪುರ ಪೊಲೀಸರಿಗೆ ಆತಂಕ ಶುರುವಾಗಿದೆ.

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ