Towing Issue: ಅತಿರೇಕದ ವರ್ತನೆ ಸರಿಯಲ್ಲ, ಜನಸ್ನೇಹಿ ಮಾಡಲಿದ್ದೇವೆ: ಸಿಎಂ

Towing Issue: ಅತಿರೇಕದ ವರ್ತನೆ ಸರಿಯಲ್ಲ, ಜನಸ್ನೇಹಿ ಮಾಡಲಿದ್ದೇವೆ: ಸಿಎಂ

Suvarna News   | Asianet News
Published : Jan 31, 2022, 11:53 AM IST

ನೋ ಪಾರ್ಕಿಂಗ್‌ ಸ್ಥಳದಲ್ಲಿನ ವಾಹನಗಳನ್ನು ಟೋಯಿಂಗ್‌ ಮಾಡುವ ವ್ಯವಸ್ಥೆ ಪುನರ್‌ಪರಿಶೀಲನೆ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಹಿರಿಯ ಪೊಲೀಸ್‌ ಅಧಿಕಾರಿಗಳ ಸಭೆ ಕರೆದಿದ್ದಾರೆ.

 

ಬೆಂಗಳೂರು (ಜ. 31): ನೋ ಪಾರ್ಕಿಂಗ್‌ (No Parking) ಸ್ಥಳದಲ್ಲಿನ ವಾಹನಗಳನ್ನು ಟೋಯಿಂಗ್‌ (Towing)ಮಾಡುವ ವ್ಯವಸ್ಥೆ ಪುನರ್‌ಪರಿಶೀಲನೆ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Bommai)  ಇಂದು ಹಿರಿಯ ಪೊಲೀಸ್‌ ಅಧಿಕಾರಿಗಳ ಸಭೆ ಕರೆದಿದ್ದಾರೆ.

ಟೋಯಿಂಗ್‌ ನಡೆಸುವ ವೇಳೆ ಅತಿರೇಕದ ವರ್ತನೆಯ ದೂರುಗಳು ಬರುತ್ತಿವೆ. ಈ ಹಿಂದೆ ಟೋಯಿಂಗ್‌ ವ್ಯವಸ್ಥೆ ಪೊಲೀಸ್‌ ಇಲಾಖೆಯ ಬಳಿಯೇ ಇತ್ತು. ಈಗಿರುವ ವ್ಯವಸ್ಥೆ ಪುನರ್‌ ಪರಿಶೀಲನೆ ನಡೆಸಲಾಗುವುದು. ಸಾರ್ವಜನಿಕರು ಸಹ ಕಾನೂನಿನ ಪ್ರಕಾರ ನಡೆದುಕೊಳ್ಳಬೇಕು. ಅದರಂತೆ ಕಾನೂನು ರಕ್ಷಣೆ ಮಾಡುವವರು ಸಾರ್ವಜನಿಕರೊಂದಿಗೆ ಸೌಹಾರ್ದಯುತವಾಗಿ ವರ್ತಿಸಬೇಕು. ಅತಿರೇಕದ ವರ್ತನೆ ಮಾಡುವುದು ಸರಿಯಲ್ಲ. ಈ ಬಗ್ಗೆ  ಪೊಲೀಸ್‌ ಆಯುಕ್ತರು, ಪೊಲೀಸ್‌ ಮಹಾನಿರ್ದೇಶಕರು, ಸಂಚಾರಿ ಪೊಲೀಸ್‌ ಅಧಿಕಾರಿಗಳ ಸಭೆ ಕರೆದು ಸಂಪೂರ್ಣ ಪುನರ್‌ ಪರಿಶೀಲನೆ ನಡೆಸಲು ನಿರ್ಧರಿಸಲಾಗಿದೆ. ಹಲವು ಬದಲಾವಣೆ ತಂದು ಜನಸ್ನೇಹಿಯಾಗಿ ಮಾಡಲಿದ್ದೇವೆ ಎಂದು ಭರವಸೆ ನೀಡಿದರು.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more