Towing Issue: ಅತಿರೇಕದ ವರ್ತನೆ ಸರಿಯಲ್ಲ, ಜನಸ್ನೇಹಿ ಮಾಡಲಿದ್ದೇವೆ: ಸಿಎಂ

Towing Issue: ಅತಿರೇಕದ ವರ್ತನೆ ಸರಿಯಲ್ಲ, ಜನಸ್ನೇಹಿ ಮಾಡಲಿದ್ದೇವೆ: ಸಿಎಂ

Suvarna News   | Asianet News
Published : Jan 31, 2022, 11:53 AM IST

ನೋ ಪಾರ್ಕಿಂಗ್‌ ಸ್ಥಳದಲ್ಲಿನ ವಾಹನಗಳನ್ನು ಟೋಯಿಂಗ್‌ ಮಾಡುವ ವ್ಯವಸ್ಥೆ ಪುನರ್‌ಪರಿಶೀಲನೆ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಹಿರಿಯ ಪೊಲೀಸ್‌ ಅಧಿಕಾರಿಗಳ ಸಭೆ ಕರೆದಿದ್ದಾರೆ.

 

ಬೆಂಗಳೂರು (ಜ. 31): ನೋ ಪಾರ್ಕಿಂಗ್‌ (No Parking) ಸ್ಥಳದಲ್ಲಿನ ವಾಹನಗಳನ್ನು ಟೋಯಿಂಗ್‌ (Towing)ಮಾಡುವ ವ್ಯವಸ್ಥೆ ಪುನರ್‌ಪರಿಶೀಲನೆ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Bommai)  ಇಂದು ಹಿರಿಯ ಪೊಲೀಸ್‌ ಅಧಿಕಾರಿಗಳ ಸಭೆ ಕರೆದಿದ್ದಾರೆ.

ಟೋಯಿಂಗ್‌ ನಡೆಸುವ ವೇಳೆ ಅತಿರೇಕದ ವರ್ತನೆಯ ದೂರುಗಳು ಬರುತ್ತಿವೆ. ಈ ಹಿಂದೆ ಟೋಯಿಂಗ್‌ ವ್ಯವಸ್ಥೆ ಪೊಲೀಸ್‌ ಇಲಾಖೆಯ ಬಳಿಯೇ ಇತ್ತು. ಈಗಿರುವ ವ್ಯವಸ್ಥೆ ಪುನರ್‌ ಪರಿಶೀಲನೆ ನಡೆಸಲಾಗುವುದು. ಸಾರ್ವಜನಿಕರು ಸಹ ಕಾನೂನಿನ ಪ್ರಕಾರ ನಡೆದುಕೊಳ್ಳಬೇಕು. ಅದರಂತೆ ಕಾನೂನು ರಕ್ಷಣೆ ಮಾಡುವವರು ಸಾರ್ವಜನಿಕರೊಂದಿಗೆ ಸೌಹಾರ್ದಯುತವಾಗಿ ವರ್ತಿಸಬೇಕು. ಅತಿರೇಕದ ವರ್ತನೆ ಮಾಡುವುದು ಸರಿಯಲ್ಲ. ಈ ಬಗ್ಗೆ  ಪೊಲೀಸ್‌ ಆಯುಕ್ತರು, ಪೊಲೀಸ್‌ ಮಹಾನಿರ್ದೇಶಕರು, ಸಂಚಾರಿ ಪೊಲೀಸ್‌ ಅಧಿಕಾರಿಗಳ ಸಭೆ ಕರೆದು ಸಂಪೂರ್ಣ ಪುನರ್‌ ಪರಿಶೀಲನೆ ನಡೆಸಲು ನಿರ್ಧರಿಸಲಾಗಿದೆ. ಹಲವು ಬದಲಾವಣೆ ತಂದು ಜನಸ್ನೇಹಿಯಾಗಿ ಮಾಡಲಿದ್ದೇವೆ ಎಂದು ಭರವಸೆ ನೀಡಿದರು.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more