Towing Issue: ಅತಿರೇಕದ ವರ್ತನೆ ಸರಿಯಲ್ಲ, ಜನಸ್ನೇಹಿ ಮಾಡಲಿದ್ದೇವೆ: ಸಿಎಂ

Towing Issue: ಅತಿರೇಕದ ವರ್ತನೆ ಸರಿಯಲ್ಲ, ಜನಸ್ನೇಹಿ ಮಾಡಲಿದ್ದೇವೆ: ಸಿಎಂ

Suvarna News   | Asianet News
Published : Jan 31, 2022, 11:53 AM IST

ನೋ ಪಾರ್ಕಿಂಗ್‌ ಸ್ಥಳದಲ್ಲಿನ ವಾಹನಗಳನ್ನು ಟೋಯಿಂಗ್‌ ಮಾಡುವ ವ್ಯವಸ್ಥೆ ಪುನರ್‌ಪರಿಶೀಲನೆ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಹಿರಿಯ ಪೊಲೀಸ್‌ ಅಧಿಕಾರಿಗಳ ಸಭೆ ಕರೆದಿದ್ದಾರೆ.

 

ಬೆಂಗಳೂರು (ಜ. 31): ನೋ ಪಾರ್ಕಿಂಗ್‌ (No Parking) ಸ್ಥಳದಲ್ಲಿನ ವಾಹನಗಳನ್ನು ಟೋಯಿಂಗ್‌ (Towing)ಮಾಡುವ ವ್ಯವಸ್ಥೆ ಪುನರ್‌ಪರಿಶೀಲನೆ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Bommai)  ಇಂದು ಹಿರಿಯ ಪೊಲೀಸ್‌ ಅಧಿಕಾರಿಗಳ ಸಭೆ ಕರೆದಿದ್ದಾರೆ.

ಟೋಯಿಂಗ್‌ ನಡೆಸುವ ವೇಳೆ ಅತಿರೇಕದ ವರ್ತನೆಯ ದೂರುಗಳು ಬರುತ್ತಿವೆ. ಈ ಹಿಂದೆ ಟೋಯಿಂಗ್‌ ವ್ಯವಸ್ಥೆ ಪೊಲೀಸ್‌ ಇಲಾಖೆಯ ಬಳಿಯೇ ಇತ್ತು. ಈಗಿರುವ ವ್ಯವಸ್ಥೆ ಪುನರ್‌ ಪರಿಶೀಲನೆ ನಡೆಸಲಾಗುವುದು. ಸಾರ್ವಜನಿಕರು ಸಹ ಕಾನೂನಿನ ಪ್ರಕಾರ ನಡೆದುಕೊಳ್ಳಬೇಕು. ಅದರಂತೆ ಕಾನೂನು ರಕ್ಷಣೆ ಮಾಡುವವರು ಸಾರ್ವಜನಿಕರೊಂದಿಗೆ ಸೌಹಾರ್ದಯುತವಾಗಿ ವರ್ತಿಸಬೇಕು. ಅತಿರೇಕದ ವರ್ತನೆ ಮಾಡುವುದು ಸರಿಯಲ್ಲ. ಈ ಬಗ್ಗೆ  ಪೊಲೀಸ್‌ ಆಯುಕ್ತರು, ಪೊಲೀಸ್‌ ಮಹಾನಿರ್ದೇಶಕರು, ಸಂಚಾರಿ ಪೊಲೀಸ್‌ ಅಧಿಕಾರಿಗಳ ಸಭೆ ಕರೆದು ಸಂಪೂರ್ಣ ಪುನರ್‌ ಪರಿಶೀಲನೆ ನಡೆಸಲು ನಿರ್ಧರಿಸಲಾಗಿದೆ. ಹಲವು ಬದಲಾವಣೆ ತಂದು ಜನಸ್ನೇಹಿಯಾಗಿ ಮಾಡಲಿದ್ದೇವೆ ಎಂದು ಭರವಸೆ ನೀಡಿದರು.

23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
Read more