ಭೈರತಿ ಬರ್ತಡೇಯಲ್ಲಿ ಭರ್ಜರಿ ಸ್ಟೆಪ್; ಪೊಲೀಸ್ ಅಧಿಕಾರಿಗೆ ಬಿಸಿ ಮುಟ್ಟಿಸಿದ ಇಲಾಖೆ

Feb 5, 2020, 12:30 PM IST

ಬೆಂಗಳೂರು (ಫೆ. 05):  ಭಾವೀ ಸಚಿವ ಭೈರತಿ ಬಸವರಾಜು ಕೆ. ಆರ್ ಪೊಲೀಸರು 53 ಕೆಜಿ ಕೇಕನ್ನು ಪೊಲೀಸರು ಭರ್ಜರಿ ಗಿಫ್ಟ್ ಕೊಟ್ಟಿದ್ದಾರೆ. ಭರ್ಜರಿ ಬೆಳ್ಳಿ ಗದೆ ಉಡುಗೊರೆ ನೀಡಿ ಭೈರತಿಗೆ ಬಹುಪರಾಕ್ ಎಂದಿದ್ದಾರೆ. 

ಸಂಪುಟ ವಿಸ್ತರಣೆಗೆ 1 ದಿನ ಬಾಕಿ: ಮಂತ್ರಿಗಿರಿ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ಸುದ್ದಿ!

ಕೆ ಆರ್ ಪುರ ಠಾಣಾಧಿಕಾರಿ ಅಂಬರೀಶ್ ಭೈರತಿಗೆ ಜೈಕಾರ ಹಾಕಿ ಕುಣಿದು ಕುಪ್ಪಳಿಸಿದ್ದಾರೆ. ಇದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. 

ಇದನ್ನೂ ನೋಡಿ: ಭೈರತಿ ಬರ್ತಡೇಯಲ್ಲಿ ಭರ್ಜರಿ ಸ್ಟೆಪ್; ಪೊಲೀಸ್ ಅಧಿಕಾರಿಗೆ ಬಿಸಿ ಮುಟ್ಟಿಸಿದ ಇಲಾಖೆ 

"