ಬೆಂಗಳೂರಿಗರೇ ಎಚ್ಚರ..ಎಚ್ಚರ... ಯುವಕರಲ್ಲೂ ಹೆಚ್ಚಾಗ್ತಿದೆ ಕೋವಿಡ್ ಅಟ್ಯಾಕ್..!

ಬೆಂಗಳೂರಿಗರೇ ಎಚ್ಚರ..ಎಚ್ಚರ... ಯುವಕರಲ್ಲೂ ಹೆಚ್ಚಾಗ್ತಿದೆ ಕೋವಿಡ್ ಅಟ್ಯಾಕ್..!

Published : Jul 04, 2020, 10:48 AM IST

ಬೆಂಗಳೂರಿಗರೇ ಎಚ್ಚರ...ಎಚ್ಚರ..! ಕೊರೊನಾ ಮಿತಿ ಮೀರಿ ಹರಡುತ್ತಿದೆ. ಈಗ ಸಾವನ್ನಪ್ಪಿರುವವರಲ್ಲಿ ವೃದ್ಧರೇ ಹೆಚ್ಚಾಗಿದ್ದರು. ಹಾಗಾಗಿ ಕೋವಿಡ್ ವೃದ್ಧರಿಗೆ ಬಹುಬೇಗ ಅಟ್ಯಾಕ್ ಆಗುತ್ತೆ ಅಂತ ಹೇಳಲಾಗುತ್ತಿತ್ತು. ಆದರೆ ಇದು ಬರೀ ವೃದ್ಧರಿಗೆ ಮಾತ್ರವಲ್ಲ, ಯುವಕರಿಗೂ ಅಟ್ಯಾಕ್ ಆಗುತ್ತಿದೆ. 7179 ಸೋಂಕಿತರಲ್ಲಿ 5889  ಮಂದಿ ಯುವಕರು ಸೋಂಕಿತರಿದ್ದಾರೆ. 20 - 29 ವಯಸ್ಸಿನ 1542 ಮಂದಿ ಸೋಂಕಿತರಿದ್ದಾರೆ. 30 -39 ವಯಸ್ಸಿನ 1683 ಮಂದಿ ಸೋಂಕಿತರಿದ್ದಾರೆ. ನಿಜಕ್ಕೂ ಇದು ದಿಗಿಲು ಹುಟ್ಟಿಸುತ್ತಿದೆ. ಖಂಡಿತವಾಗಿಯೂ ಎಚ್ಚರಿಕೆ ವಹಿಸುವ ಅಗತ್ಯ ಇದೆ. ಸೋಂಕಿತರ ಗ್ರಾಫ್ ಹೀಗಿದೆ ನೋಡಿ..!

ಬೆಂಗಳೂರು (ಜು. 04): ಸಿಲಿಕಾನ್ ಸಿಟಿ ಜನರೇ ಎಚ್ಚರ...ಎಚ್ಚರ..! ಕೊರೊನಾ ಮಿತಿ ಮೀರಿ ಹರಡುತ್ತಿದೆ. ಈಗ ಸಾವನ್ನಪ್ಪಿರುವವರಲ್ಲಿ ವೃದ್ಧರೇ ಹೆಚ್ಚಾಗಿದ್ದರು. ಹಾಗಾಗಿ ಕೋವಿಡ್ ವೃದ್ಧರಿಗೆ ಬಹುಬೇಗ ಅಟ್ಯಾಕ್ ಆಗುತ್ತೆ ಅಂತ ಹೇಳಲಾಗುತ್ತಿತ್ತು. ಆದರೆ ಇದು ಬರೀ ವೃದ್ಧರಿಗೆ ಮಾತ್ರವಲ್ಲ, ಯುವಕರಿಗೂ ಅಟ್ಯಾಕ್ ಆಗುತ್ತಿದೆ. 7179 ಸೋಂಕಿತರಲ್ಲಿ 5889  ಮಂದಿ ಯುವಕರು ಸೋಂಕಿತರಿದ್ದಾರೆ. 20 - 29 ವಯಸ್ಸಿನ 1542 ಮಂದಿ ಸೋಂಕಿತರಿದ್ದಾರೆ. 30 -39 ವಯಸ್ಸಿನ 1683 ಮಂದಿ ಸೋಂಕಿತರಿದ್ದಾರೆ. ನಿಜಕ್ಕೂ ಇದು ದಿಗಿಲು ಹುಟ್ಟಿಸುತ್ತಿದೆ. ಖಂಡಿತವಾಗಿಯೂ ಎಚ್ಚರಿಕೆ ವಹಿಸುವ ಅಗತ್ಯ ಇದೆ. ಸೋಂಕಿತರ ಗ್ರಾಫ್ ಹೀಗಿದೆ ನೋಡಿ..!

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?