ಬೆಂಗಳೂರಿಗರೇ ಎಚ್ಚರ..ಎಚ್ಚರ... ಯುವಕರಲ್ಲೂ ಹೆಚ್ಚಾಗ್ತಿದೆ ಕೋವಿಡ್ ಅಟ್ಯಾಕ್..!

ಬೆಂಗಳೂರಿಗರೇ ಎಚ್ಚರ..ಎಚ್ಚರ... ಯುವಕರಲ್ಲೂ ಹೆಚ್ಚಾಗ್ತಿದೆ ಕೋವಿಡ್ ಅಟ್ಯಾಕ್..!

Published : Jul 04, 2020, 10:48 AM IST

ಬೆಂಗಳೂರಿಗರೇ ಎಚ್ಚರ...ಎಚ್ಚರ..! ಕೊರೊನಾ ಮಿತಿ ಮೀರಿ ಹರಡುತ್ತಿದೆ. ಈಗ ಸಾವನ್ನಪ್ಪಿರುವವರಲ್ಲಿ ವೃದ್ಧರೇ ಹೆಚ್ಚಾಗಿದ್ದರು. ಹಾಗಾಗಿ ಕೋವಿಡ್ ವೃದ್ಧರಿಗೆ ಬಹುಬೇಗ ಅಟ್ಯಾಕ್ ಆಗುತ್ತೆ ಅಂತ ಹೇಳಲಾಗುತ್ತಿತ್ತು. ಆದರೆ ಇದು ಬರೀ ವೃದ್ಧರಿಗೆ ಮಾತ್ರವಲ್ಲ, ಯುವಕರಿಗೂ ಅಟ್ಯಾಕ್ ಆಗುತ್ತಿದೆ. 7179 ಸೋಂಕಿತರಲ್ಲಿ 5889  ಮಂದಿ ಯುವಕರು ಸೋಂಕಿತರಿದ್ದಾರೆ. 20 - 29 ವಯಸ್ಸಿನ 1542 ಮಂದಿ ಸೋಂಕಿತರಿದ್ದಾರೆ. 30 -39 ವಯಸ್ಸಿನ 1683 ಮಂದಿ ಸೋಂಕಿತರಿದ್ದಾರೆ. ನಿಜಕ್ಕೂ ಇದು ದಿಗಿಲು ಹುಟ್ಟಿಸುತ್ತಿದೆ. ಖಂಡಿತವಾಗಿಯೂ ಎಚ್ಚರಿಕೆ ವಹಿಸುವ ಅಗತ್ಯ ಇದೆ. ಸೋಂಕಿತರ ಗ್ರಾಫ್ ಹೀಗಿದೆ ನೋಡಿ..!

ಬೆಂಗಳೂರು (ಜು. 04): ಸಿಲಿಕಾನ್ ಸಿಟಿ ಜನರೇ ಎಚ್ಚರ...ಎಚ್ಚರ..! ಕೊರೊನಾ ಮಿತಿ ಮೀರಿ ಹರಡುತ್ತಿದೆ. ಈಗ ಸಾವನ್ನಪ್ಪಿರುವವರಲ್ಲಿ ವೃದ್ಧರೇ ಹೆಚ್ಚಾಗಿದ್ದರು. ಹಾಗಾಗಿ ಕೋವಿಡ್ ವೃದ್ಧರಿಗೆ ಬಹುಬೇಗ ಅಟ್ಯಾಕ್ ಆಗುತ್ತೆ ಅಂತ ಹೇಳಲಾಗುತ್ತಿತ್ತು. ಆದರೆ ಇದು ಬರೀ ವೃದ್ಧರಿಗೆ ಮಾತ್ರವಲ್ಲ, ಯುವಕರಿಗೂ ಅಟ್ಯಾಕ್ ಆಗುತ್ತಿದೆ. 7179 ಸೋಂಕಿತರಲ್ಲಿ 5889  ಮಂದಿ ಯುವಕರು ಸೋಂಕಿತರಿದ್ದಾರೆ. 20 - 29 ವಯಸ್ಸಿನ 1542 ಮಂದಿ ಸೋಂಕಿತರಿದ್ದಾರೆ. 30 -39 ವಯಸ್ಸಿನ 1683 ಮಂದಿ ಸೋಂಕಿತರಿದ್ದಾರೆ. ನಿಜಕ್ಕೂ ಇದು ದಿಗಿಲು ಹುಟ್ಟಿಸುತ್ತಿದೆ. ಖಂಡಿತವಾಗಿಯೂ ಎಚ್ಚರಿಕೆ ವಹಿಸುವ ಅಗತ್ಯ ಇದೆ. ಸೋಂಕಿತರ ಗ್ರಾಫ್ ಹೀಗಿದೆ ನೋಡಿ..!

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!