ಬೆಂಗಳೂರಿಗರೇ ಎಚ್ಚರ..ಎಚ್ಚರ... ಯುವಕರಲ್ಲೂ ಹೆಚ್ಚಾಗ್ತಿದೆ ಕೋವಿಡ್ ಅಟ್ಯಾಕ್..!

ಬೆಂಗಳೂರಿಗರೇ ಎಚ್ಚರ..ಎಚ್ಚರ... ಯುವಕರಲ್ಲೂ ಹೆಚ್ಚಾಗ್ತಿದೆ ಕೋವಿಡ್ ಅಟ್ಯಾಕ್..!

Published : Jul 04, 2020, 10:48 AM IST

ಬೆಂಗಳೂರಿಗರೇ ಎಚ್ಚರ...ಎಚ್ಚರ..! ಕೊರೊನಾ ಮಿತಿ ಮೀರಿ ಹರಡುತ್ತಿದೆ. ಈಗ ಸಾವನ್ನಪ್ಪಿರುವವರಲ್ಲಿ ವೃದ್ಧರೇ ಹೆಚ್ಚಾಗಿದ್ದರು. ಹಾಗಾಗಿ ಕೋವಿಡ್ ವೃದ್ಧರಿಗೆ ಬಹುಬೇಗ ಅಟ್ಯಾಕ್ ಆಗುತ್ತೆ ಅಂತ ಹೇಳಲಾಗುತ್ತಿತ್ತು. ಆದರೆ ಇದು ಬರೀ ವೃದ್ಧರಿಗೆ ಮಾತ್ರವಲ್ಲ, ಯುವಕರಿಗೂ ಅಟ್ಯಾಕ್ ಆಗುತ್ತಿದೆ. 7179 ಸೋಂಕಿತರಲ್ಲಿ 5889  ಮಂದಿ ಯುವಕರು ಸೋಂಕಿತರಿದ್ದಾರೆ. 20 - 29 ವಯಸ್ಸಿನ 1542 ಮಂದಿ ಸೋಂಕಿತರಿದ್ದಾರೆ. 30 -39 ವಯಸ್ಸಿನ 1683 ಮಂದಿ ಸೋಂಕಿತರಿದ್ದಾರೆ. ನಿಜಕ್ಕೂ ಇದು ದಿಗಿಲು ಹುಟ್ಟಿಸುತ್ತಿದೆ. ಖಂಡಿತವಾಗಿಯೂ ಎಚ್ಚರಿಕೆ ವಹಿಸುವ ಅಗತ್ಯ ಇದೆ. ಸೋಂಕಿತರ ಗ್ರಾಫ್ ಹೀಗಿದೆ ನೋಡಿ..!

ಬೆಂಗಳೂರು (ಜು. 04): ಸಿಲಿಕಾನ್ ಸಿಟಿ ಜನರೇ ಎಚ್ಚರ...ಎಚ್ಚರ..! ಕೊರೊನಾ ಮಿತಿ ಮೀರಿ ಹರಡುತ್ತಿದೆ. ಈಗ ಸಾವನ್ನಪ್ಪಿರುವವರಲ್ಲಿ ವೃದ್ಧರೇ ಹೆಚ್ಚಾಗಿದ್ದರು. ಹಾಗಾಗಿ ಕೋವಿಡ್ ವೃದ್ಧರಿಗೆ ಬಹುಬೇಗ ಅಟ್ಯಾಕ್ ಆಗುತ್ತೆ ಅಂತ ಹೇಳಲಾಗುತ್ತಿತ್ತು. ಆದರೆ ಇದು ಬರೀ ವೃದ್ಧರಿಗೆ ಮಾತ್ರವಲ್ಲ, ಯುವಕರಿಗೂ ಅಟ್ಯಾಕ್ ಆಗುತ್ತಿದೆ. 7179 ಸೋಂಕಿತರಲ್ಲಿ 5889  ಮಂದಿ ಯುವಕರು ಸೋಂಕಿತರಿದ್ದಾರೆ. 20 - 29 ವಯಸ್ಸಿನ 1542 ಮಂದಿ ಸೋಂಕಿತರಿದ್ದಾರೆ. 30 -39 ವಯಸ್ಸಿನ 1683 ಮಂದಿ ಸೋಂಕಿತರಿದ್ದಾರೆ. ನಿಜಕ್ಕೂ ಇದು ದಿಗಿಲು ಹುಟ್ಟಿಸುತ್ತಿದೆ. ಖಂಡಿತವಾಗಿಯೂ ಎಚ್ಚರಿಕೆ ವಹಿಸುವ ಅಗತ್ಯ ಇದೆ. ಸೋಂಕಿತರ ಗ್ರಾಫ್ ಹೀಗಿದೆ ನೋಡಿ..!

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?