ರಾಜಧಾನಿ ರಕ್ಷಣೆಗೆ ' ಅಷ್ಟ ದಿಕ್ಪಾಲಕರು'; ಕೊರೊನಾ ತಡೆಗೆ ಸಿಎಂ ಹೊಸ ಪ್ಲಾನ್

ರಾಜಧಾನಿ ರಕ್ಷಣೆಗೆ ' ಅಷ್ಟ ದಿಕ್ಪಾಲಕರು'; ಕೊರೊನಾ ತಡೆಗೆ ಸಿಎಂ ಹೊಸ ಪ್ಲಾನ್

Suvarna News   | Asianet News
Published : Jul 09, 2020, 05:29 PM ISTUpdated : Jul 09, 2020, 05:30 PM IST

ಹೆಚ್ಚಾಗುತ್ತಿರುವ ಕೊರೊನಾ ತಡೆಗೆ ಇಡೀ ಬೆಂಗಳೂರನ್ನು 8 ವಲಯವನ್ನಾಗಿಸಿ ಒಂದೊಂದು ವಲಯಕ್ಕೆ ಒಬ್ಬೊಬ್ಬ ಸಚಿವರನ್ನು ಉಸ್ತುವಾರಿಗೆ ನೇಮಕ ಮಾಡಲಾಗಿದೆ. ಆಯಾ ವಲಯದಲ್ಲಿ ಜಾಗೃತಿ ಮೂಡಿಸುವ ಕೆಲಸ ಆಯಾ ಸಚಿವರ ಜವಾಬ್ದಾರಿ. ಏನೇ ಆದರೂ ಅದು ಇವರ ಜವಾಬ್ದಾರಿ ಆಗಿರುತ್ತದೆ. ಇಂದು ನಡೆದ ಸಂಪುಟ ಸಭೆಯಲ್ಲಿ ಸಮ್ಮತ ವ್ಯಕ್ತವಾಗಿದೆ. 
 

ಬೆಂಗಳೂರು (ಜು. 09): ಹೆಚ್ಚಾಗುತ್ತಿರುವ ಕೊರೊನಾ ತಡೆಗೆ ಇಡೀ ಬೆಂಗಳೂರನ್ನು 8 ವಲಯವನ್ನಾಗಿಸಿ ಒಂದೊಂದು ವಲಯಕ್ಕೆ ಒಬ್ಬೊಬ್ಬ ಸಚಿವರನ್ನು ಉಸ್ತುವಾರಿಗೆ ನೇಮಕ ಮಾಡಲಾಗಿದೆ. ಆಯಾ ವಲಯದಲ್ಲಿ ಜಾಗೃತಿ ಮೂಡಿಸುವ ಕೆಲಸ ಆಯಾ ಸಚಿವರ ಜವಾಬ್ದಾರಿ. ಏನೇ ಆದರೂ ಅದು ಇವರ ಜವಾಬ್ದಾರಿ ಆಗಿರುತ್ತದೆ. ಇಂದು ನಡೆದ ಸಂಪುಟ ಸಭೆಯಲ್ಲಿ  ಇದಕ್ಕೆ ಸಮ್ಮತ ವ್ಯಕ್ತವಾಗಿದೆ. 

8 ವಲಯಗಳ ಜವಾಬ್ದಾರಿಯನ್ನು ಒಬ್ಬೊಬ್ಬರಿಗೆ ವಹಿಸಲಾಗಿದ್ದು ಆಯಾ ವಲಯದಲ್ಲಿ ಆಂಬುಲೆನ್ಸ್, ಬೆಡ್ ವ್ಯವಸ್ಥೆ, ವೈದ್ಯರ ಬಳಕೆ, ಆಸ್ಪತ್ರೆಗಳ ನಿರ್ವಹಣೆ ಬಗ್ಗೆ ಇವರು ಮುಖ್ಯಮಂತ್ರಿಗಳು ಹಾಗೂ ಮುಖ್ಯ ಕಾರ್ಯದರ್ಶಿಗೆ  ವರದಿ ನೀಡಬೇಕಾಗುತ್ತದೆ. ಇದನ್ನು ಆಧರಿಸಿ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲು ಸುಲಭವಾಗುತ್ತದೆ ಎಂಬುದು ಲೆಕ್ಕಾಚಾರವಾಗಿದೆ. ಯಾರಿಗೆ ಯಾವ್ಯಾವ ವಲಯದ ಜವಾಬ್ದಾರಿ ನೀಡಲಾಗಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ..!

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!