ರಾಜಧಾನಿ ರಕ್ಷಣೆಗೆ ' ಅಷ್ಟ ದಿಕ್ಪಾಲಕರು'; ಕೊರೊನಾ ತಡೆಗೆ ಸಿಎಂ ಹೊಸ ಪ್ಲಾನ್

ರಾಜಧಾನಿ ರಕ್ಷಣೆಗೆ ' ಅಷ್ಟ ದಿಕ್ಪಾಲಕರು'; ಕೊರೊನಾ ತಡೆಗೆ ಸಿಎಂ ಹೊಸ ಪ್ಲಾನ್

Suvarna News   | Asianet News
Published : Jul 09, 2020, 05:29 PM ISTUpdated : Jul 09, 2020, 05:30 PM IST

ಹೆಚ್ಚಾಗುತ್ತಿರುವ ಕೊರೊನಾ ತಡೆಗೆ ಇಡೀ ಬೆಂಗಳೂರನ್ನು 8 ವಲಯವನ್ನಾಗಿಸಿ ಒಂದೊಂದು ವಲಯಕ್ಕೆ ಒಬ್ಬೊಬ್ಬ ಸಚಿವರನ್ನು ಉಸ್ತುವಾರಿಗೆ ನೇಮಕ ಮಾಡಲಾಗಿದೆ. ಆಯಾ ವಲಯದಲ್ಲಿ ಜಾಗೃತಿ ಮೂಡಿಸುವ ಕೆಲಸ ಆಯಾ ಸಚಿವರ ಜವಾಬ್ದಾರಿ. ಏನೇ ಆದರೂ ಅದು ಇವರ ಜವಾಬ್ದಾರಿ ಆಗಿರುತ್ತದೆ. ಇಂದು ನಡೆದ ಸಂಪುಟ ಸಭೆಯಲ್ಲಿ ಸಮ್ಮತ ವ್ಯಕ್ತವಾಗಿದೆ. 
 

ಬೆಂಗಳೂರು (ಜು. 09): ಹೆಚ್ಚಾಗುತ್ತಿರುವ ಕೊರೊನಾ ತಡೆಗೆ ಇಡೀ ಬೆಂಗಳೂರನ್ನು 8 ವಲಯವನ್ನಾಗಿಸಿ ಒಂದೊಂದು ವಲಯಕ್ಕೆ ಒಬ್ಬೊಬ್ಬ ಸಚಿವರನ್ನು ಉಸ್ತುವಾರಿಗೆ ನೇಮಕ ಮಾಡಲಾಗಿದೆ. ಆಯಾ ವಲಯದಲ್ಲಿ ಜಾಗೃತಿ ಮೂಡಿಸುವ ಕೆಲಸ ಆಯಾ ಸಚಿವರ ಜವಾಬ್ದಾರಿ. ಏನೇ ಆದರೂ ಅದು ಇವರ ಜವಾಬ್ದಾರಿ ಆಗಿರುತ್ತದೆ. ಇಂದು ನಡೆದ ಸಂಪುಟ ಸಭೆಯಲ್ಲಿ  ಇದಕ್ಕೆ ಸಮ್ಮತ ವ್ಯಕ್ತವಾಗಿದೆ. 

8 ವಲಯಗಳ ಜವಾಬ್ದಾರಿಯನ್ನು ಒಬ್ಬೊಬ್ಬರಿಗೆ ವಹಿಸಲಾಗಿದ್ದು ಆಯಾ ವಲಯದಲ್ಲಿ ಆಂಬುಲೆನ್ಸ್, ಬೆಡ್ ವ್ಯವಸ್ಥೆ, ವೈದ್ಯರ ಬಳಕೆ, ಆಸ್ಪತ್ರೆಗಳ ನಿರ್ವಹಣೆ ಬಗ್ಗೆ ಇವರು ಮುಖ್ಯಮಂತ್ರಿಗಳು ಹಾಗೂ ಮುಖ್ಯ ಕಾರ್ಯದರ್ಶಿಗೆ  ವರದಿ ನೀಡಬೇಕಾಗುತ್ತದೆ. ಇದನ್ನು ಆಧರಿಸಿ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲು ಸುಲಭವಾಗುತ್ತದೆ ಎಂಬುದು ಲೆಕ್ಕಾಚಾರವಾಗಿದೆ. ಯಾರಿಗೆ ಯಾವ್ಯಾವ ವಲಯದ ಜವಾಬ್ದಾರಿ ನೀಡಲಾಗಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ..!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!