ಬೆಂಗಳೂರು ಗಲಭೆ; ಸಿಸಿಬಿಯಿಂದ ಮಿಡ್‌ನೈಟ್ ಆಪರೇಶನ್, 50 ಕ್ಕೂ ಹೆಚ್ಚು ಪುಂಡರು ವಶಕ್ಕೆ

ಬೆಂಗಳೂರು ಗಲಭೆ; ಸಿಸಿಬಿಯಿಂದ ಮಿಡ್‌ನೈಟ್ ಆಪರೇಶನ್, 50 ಕ್ಕೂ ಹೆಚ್ಚು ಪುಂಡರು ವಶಕ್ಕೆ

Published : Aug 14, 2020, 10:59 AM ISTUpdated : Aug 14, 2020, 11:04 AM IST

ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಂಡರ ಹೆಡೆಮುರಿ ಕಟ್ಟಲು ಪೊಲೀಸರು ಮಿಡ್‌ನೈಟ್ ಅಪರೇಶನ್ ನಡೆಸಿದ್ದಾರೆ. ಸಿಸಿಬಿ ಟೀಂ ರಾತ್ರೋರಾತ್ರಿ ಫೀಲ್ಡಿಗಿಳಿದಿದೆ. 

ಬೆಂಗಳೂರು (ಆ. 14): ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಂಡರ ಹೆಡೆಮುರಿ ಕಟ್ಟಲು ಪೊಲೀಸರು ಮಿಡ್‌ನೈಟ್ ಅಪರೇಶನ್ ನಡೆಸಿದ್ದಾರೆ. ಸಿಸಿಬಿ ಟೀಂ ರಾತ್ರೋರಾತ್ರಿ ಫೀಲ್ಡಿಗಿಳಿದಿದೆ. 

ಸಿಸಿಬಿ ಡಿಸಿಪಿ ರವಿಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು ತಡರಾತ್ರಿ ಮನೆಮನೆಗೂ ನುಗ್ಗಿ ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿದೆ. ಗಲಭೆಯ ದೃಶ್ಯಾವಳಿಗಳನ್ನು ಆಧರಿಸಿ 50 ಕ್ಕೂ ಹೆಚ್ಚು ಪುಂಡರನ್ನು ವಶಕ್ಕೆ ತೆಗೆದುಕೊಂಡಿದೆ. ಇದುವರೆಗೂ 200 ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!