ಬೆಂಗಳೂರು ಗಲಭೆ; ಸಿಸಿಬಿಯಿಂದ ಮಿಡ್‌ನೈಟ್ ಆಪರೇಶನ್, 50 ಕ್ಕೂ ಹೆಚ್ಚು ಪುಂಡರು ವಶಕ್ಕೆ

ಬೆಂಗಳೂರು ಗಲಭೆ; ಸಿಸಿಬಿಯಿಂದ ಮಿಡ್‌ನೈಟ್ ಆಪರೇಶನ್, 50 ಕ್ಕೂ ಹೆಚ್ಚು ಪುಂಡರು ವಶಕ್ಕೆ

Published : Aug 14, 2020, 10:59 AM ISTUpdated : Aug 14, 2020, 11:04 AM IST

ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಂಡರ ಹೆಡೆಮುರಿ ಕಟ್ಟಲು ಪೊಲೀಸರು ಮಿಡ್‌ನೈಟ್ ಅಪರೇಶನ್ ನಡೆಸಿದ್ದಾರೆ. ಸಿಸಿಬಿ ಟೀಂ ರಾತ್ರೋರಾತ್ರಿ ಫೀಲ್ಡಿಗಿಳಿದಿದೆ. 

ಬೆಂಗಳೂರು (ಆ. 14): ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಂಡರ ಹೆಡೆಮುರಿ ಕಟ್ಟಲು ಪೊಲೀಸರು ಮಿಡ್‌ನೈಟ್ ಅಪರೇಶನ್ ನಡೆಸಿದ್ದಾರೆ. ಸಿಸಿಬಿ ಟೀಂ ರಾತ್ರೋರಾತ್ರಿ ಫೀಲ್ಡಿಗಿಳಿದಿದೆ. 

ಸಿಸಿಬಿ ಡಿಸಿಪಿ ರವಿಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು ತಡರಾತ್ರಿ ಮನೆಮನೆಗೂ ನುಗ್ಗಿ ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿದೆ. ಗಲಭೆಯ ದೃಶ್ಯಾವಳಿಗಳನ್ನು ಆಧರಿಸಿ 50 ಕ್ಕೂ ಹೆಚ್ಚು ಪುಂಡರನ್ನು ವಶಕ್ಕೆ ತೆಗೆದುಕೊಂಡಿದೆ. ಇದುವರೆಗೂ 200 ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!