ಬೆಂಗಳೂರು ಗಲಭೆ; ಸಿಸಿಬಿಯಿಂದ ಮಿಡ್‌ನೈಟ್ ಆಪರೇಶನ್, 50 ಕ್ಕೂ ಹೆಚ್ಚು ಪುಂಡರು ವಶಕ್ಕೆ

ಬೆಂಗಳೂರು ಗಲಭೆ; ಸಿಸಿಬಿಯಿಂದ ಮಿಡ್‌ನೈಟ್ ಆಪರೇಶನ್, 50 ಕ್ಕೂ ಹೆಚ್ಚು ಪುಂಡರು ವಶಕ್ಕೆ

Published : Aug 14, 2020, 10:59 AM ISTUpdated : Aug 14, 2020, 11:04 AM IST

ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಂಡರ ಹೆಡೆಮುರಿ ಕಟ್ಟಲು ಪೊಲೀಸರು ಮಿಡ್‌ನೈಟ್ ಅಪರೇಶನ್ ನಡೆಸಿದ್ದಾರೆ. ಸಿಸಿಬಿ ಟೀಂ ರಾತ್ರೋರಾತ್ರಿ ಫೀಲ್ಡಿಗಿಳಿದಿದೆ. 

ಬೆಂಗಳೂರು (ಆ. 14): ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಂಡರ ಹೆಡೆಮುರಿ ಕಟ್ಟಲು ಪೊಲೀಸರು ಮಿಡ್‌ನೈಟ್ ಅಪರೇಶನ್ ನಡೆಸಿದ್ದಾರೆ. ಸಿಸಿಬಿ ಟೀಂ ರಾತ್ರೋರಾತ್ರಿ ಫೀಲ್ಡಿಗಿಳಿದಿದೆ. 

ಸಿಸಿಬಿ ಡಿಸಿಪಿ ರವಿಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು ತಡರಾತ್ರಿ ಮನೆಮನೆಗೂ ನುಗ್ಗಿ ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿದೆ. ಗಲಭೆಯ ದೃಶ್ಯಾವಳಿಗಳನ್ನು ಆಧರಿಸಿ 50 ಕ್ಕೂ ಹೆಚ್ಚು ಪುಂಡರನ್ನು ವಶಕ್ಕೆ ತೆಗೆದುಕೊಂಡಿದೆ. ಇದುವರೆಗೂ 200 ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!