ಪೈಗಂಬರ್ ಅವಹೇಳನ ಆರೋಪ:  ಡಿಜೆಹಳ್ಳಿ, ಕೆಜೆಹಳ್ಳಿ ಗಲಭೆ ಪೂರ್ವ ನಿಯೋಜಿತ ಕೃತ್ಯ?

ಪೈಗಂಬರ್ ಅವಹೇಳನ ಆರೋಪ: ಡಿಜೆಹಳ್ಳಿ, ಕೆಜೆಹಳ್ಳಿ ಗಲಭೆ ಪೂರ್ವ ನಿಯೋಜಿತ ಕೃತ್ಯ?

Published : Aug 12, 2020, 10:05 AM ISTUpdated : Aug 12, 2020, 10:23 AM IST

ಇಸ್ಲಾಂ ಧರ್ಮ ಗುರು ಮಹಮ್ಮದ್ ಪೈಗಂಬರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಲಾಗಿದೆ ಎಂದು ರಾಜಧಾನಿಯ ಕಾವಲ್ ಬೈರಸಂದ್ರದಲ್ಲಿ ಮಂಗಳವಾರ ರಾತ್ರಿ ವ್ಯಾಪಕ ಹಿಂಸಾಚಾರ ನಡೆದಿದೆ. 

ಬೆಂಗಳೂರು (ಆ. 12): ಇಸ್ಲಾಂ ಧರ್ಮ ಗುರು ಮಹಮ್ಮದ್ ಪೈಗಂಬರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಲಾಗಿದೆ ಎಂದು ರಾಜಧಾನಿಯ ಕಾವಲ್ ಬೈರಸಂದ್ರದಲ್ಲಿ ಮಂಗಳವಾರ ರಾತ್ರಿ ವ್ಯಾಪಕ ಹಿಂಸಾಚಾರ ನಡೆದಿದೆ. 

ಇದೊಂದು ಪೂರ್ವ ನಿಯೋಜಿತ ಕೃತ್ಯವೆಂದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಈ ದಾಂಧಲೆ ಹಿಂದೆ ಯಾರ ಕೈವಾಡವಿದ್ದರೂ ಅವರ ವಿರುದ್ಧ ಕಾನೂನಾತ್ಮಕ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!