ಕೊರೋನಾ ಸೋಂಕಿತರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರು ದಿಢೀರ್ ನಾಪತ್ತೆ

ಕೊರೋನಾ ಸೋಂಕಿತರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರು ದಿಢೀರ್ ನಾಪತ್ತೆ

Suvarna News   | Asianet News
Published : Apr 13, 2020, 01:56 PM ISTUpdated : Apr 13, 2020, 05:00 PM IST

ಬೆಂಗಳೂರಲ್ಲಿ ಸೋಂಕಿತರ ಸಂಪರ್ಕದಲ್ಲಿದ್ದವರು ದಿಢೀರ್ ನಾಪತ್ತೆಯಾಗಿದ್ದಾರೆ.  ಪ್ರಾಥಮಿಕ ಸಂಪರ್ಕ ಹೊಂದಿರುವವರು ರಾತ್ರೋ ರಾತ್ರಿ ಮನೆ ಖಾಲಿ ಮಾಡಿದ್ದಾರೆ. ಲಾಲ್‌ಬಾಗ್ ರಸ್ತೆಯ ದೊಡ್ಡಮಾವಳ್ಳಿಯಲ್ಲಿ ವೃದ್ಧೆಗೆ ಕೊರೋನಾ ಬಂದಿತ್ತು. ವೃದ್ಧೆ ವಾಸವಾಗಿದ್ದ ಬಿಲ್ಡಿಂಗ್‌ನಲ್ಲಿ ಎರಡು ಕುಟುಂಬಗಳು ವಾಸವಾಗಿತ್ತು. ವೃದ್ಧೆಗೆ ಈ ಕುಟುಂಬದವರೇ ಅಗತ್ಯ ಸೇವೆಗಳನ್ನು ಪೂರೈಸುತ್ತಿದ್ದರು. ಇದೀಗ ದಿಢೀರ್ ಅಂತ ನಾಪತ್ತೆಯಾಗಿದ್ದಾರೆ. ಇವರ ಶೋಧಕ್ಕೆ ಬಿಬಿಎಂಪಿ ಪೊಲೀಸರಿಗೆ ಸೂಚನೆ ನೀಡಿದೆ. 

ಬೆಂಗಳೂರಲ್ಲಿ ಸೋಂಕಿತರ ಸಂಪರ್ಕದಲ್ಲಿದ್ದವರು ದಿಢೀರ್ ನಾಪತ್ತೆಯಾಗಿದ್ದಾರೆ.  ಪ್ರಾಥಮಿಕ ಸಂಪರ್ಕ ಹೊಂದಿರುವವರು ರಾತ್ರೋ ರಾತ್ರಿ ಮನೆ ಖಾಲಿ ಮಾಡಿದ್ದಾರೆ. ಲಾಲ್‌ಬಾಗ್ ರಸ್ತೆಯ ದೊಡ್ಡಮಾವಳ್ಳಿಯಲ್ಲಿ ವೃದ್ಧೆಗೆ ಕೊರೋನಾ ಬಂದಿತ್ತು. ವೃದ್ಧೆ ವಾಸವಾಗಿದ್ದ ಬಿಲ್ಡಿಂಗ್‌ನಲ್ಲಿ ಎರಡು ಕುಟುಂಬಗಳು ವಾಸವಾಗಿತ್ತು. ವೃದ್ಧೆಗೆ ಈ ಕುಟುಂಬದವರೇ ಅಗತ್ಯ ಸೇವೆಗಳನ್ನು ಪೂರೈಸುತ್ತಿದ್ದರು. ಇದೀಗ ದಿಢೀರ್ ಅಂತ ನಾಪತ್ತೆಯಾಗಿದ್ದಾರೆ. ಇವರ ಶೋಧಕ್ಕೆ ಬಿಬಿಎಂಪಿ ಪೊಲೀಸರಿಗೆ ಸೂಚನೆ ನೀಡಿದೆ. 


"

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ