ಕೊರೋನಾ ಸೋಂಕಿತರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರು ದಿಢೀರ್ ನಾಪತ್ತೆ

ಕೊರೋನಾ ಸೋಂಕಿತರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರು ದಿಢೀರ್ ನಾಪತ್ತೆ

Suvarna News   | Asianet News
Published : Apr 13, 2020, 01:56 PM ISTUpdated : Apr 13, 2020, 05:00 PM IST

ಬೆಂಗಳೂರಲ್ಲಿ ಸೋಂಕಿತರ ಸಂಪರ್ಕದಲ್ಲಿದ್ದವರು ದಿಢೀರ್ ನಾಪತ್ತೆಯಾಗಿದ್ದಾರೆ.  ಪ್ರಾಥಮಿಕ ಸಂಪರ್ಕ ಹೊಂದಿರುವವರು ರಾತ್ರೋ ರಾತ್ರಿ ಮನೆ ಖಾಲಿ ಮಾಡಿದ್ದಾರೆ. ಲಾಲ್‌ಬಾಗ್ ರಸ್ತೆಯ ದೊಡ್ಡಮಾವಳ್ಳಿಯಲ್ಲಿ ವೃದ್ಧೆಗೆ ಕೊರೋನಾ ಬಂದಿತ್ತು. ವೃದ್ಧೆ ವಾಸವಾಗಿದ್ದ ಬಿಲ್ಡಿಂಗ್‌ನಲ್ಲಿ ಎರಡು ಕುಟುಂಬಗಳು ವಾಸವಾಗಿತ್ತು. ವೃದ್ಧೆಗೆ ಈ ಕುಟುಂಬದವರೇ ಅಗತ್ಯ ಸೇವೆಗಳನ್ನು ಪೂರೈಸುತ್ತಿದ್ದರು. ಇದೀಗ ದಿಢೀರ್ ಅಂತ ನಾಪತ್ತೆಯಾಗಿದ್ದಾರೆ. ಇವರ ಶೋಧಕ್ಕೆ ಬಿಬಿಎಂಪಿ ಪೊಲೀಸರಿಗೆ ಸೂಚನೆ ನೀಡಿದೆ. 

ಬೆಂಗಳೂರಲ್ಲಿ ಸೋಂಕಿತರ ಸಂಪರ್ಕದಲ್ಲಿದ್ದವರು ದಿಢೀರ್ ನಾಪತ್ತೆಯಾಗಿದ್ದಾರೆ.  ಪ್ರಾಥಮಿಕ ಸಂಪರ್ಕ ಹೊಂದಿರುವವರು ರಾತ್ರೋ ರಾತ್ರಿ ಮನೆ ಖಾಲಿ ಮಾಡಿದ್ದಾರೆ. ಲಾಲ್‌ಬಾಗ್ ರಸ್ತೆಯ ದೊಡ್ಡಮಾವಳ್ಳಿಯಲ್ಲಿ ವೃದ್ಧೆಗೆ ಕೊರೋನಾ ಬಂದಿತ್ತು. ವೃದ್ಧೆ ವಾಸವಾಗಿದ್ದ ಬಿಲ್ಡಿಂಗ್‌ನಲ್ಲಿ ಎರಡು ಕುಟುಂಬಗಳು ವಾಸವಾಗಿತ್ತು. ವೃದ್ಧೆಗೆ ಈ ಕುಟುಂಬದವರೇ ಅಗತ್ಯ ಸೇವೆಗಳನ್ನು ಪೂರೈಸುತ್ತಿದ್ದರು. ಇದೀಗ ದಿಢೀರ್ ಅಂತ ನಾಪತ್ತೆಯಾಗಿದ್ದಾರೆ. ಇವರ ಶೋಧಕ್ಕೆ ಬಿಬಿಎಂಪಿ ಪೊಲೀಸರಿಗೆ ಸೂಚನೆ ನೀಡಿದೆ. 


"

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!