ಕೊರೋನಾ ಸೋಂಕಿತರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರು ದಿಢೀರ್ ನಾಪತ್ತೆ

ಕೊರೋನಾ ಸೋಂಕಿತರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರು ದಿಢೀರ್ ನಾಪತ್ತೆ

Suvarna News   | Asianet News
Published : Apr 13, 2020, 01:56 PM ISTUpdated : Apr 13, 2020, 05:00 PM IST

ಬೆಂಗಳೂರಲ್ಲಿ ಸೋಂಕಿತರ ಸಂಪರ್ಕದಲ್ಲಿದ್ದವರು ದಿಢೀರ್ ನಾಪತ್ತೆಯಾಗಿದ್ದಾರೆ.  ಪ್ರಾಥಮಿಕ ಸಂಪರ್ಕ ಹೊಂದಿರುವವರು ರಾತ್ರೋ ರಾತ್ರಿ ಮನೆ ಖಾಲಿ ಮಾಡಿದ್ದಾರೆ. ಲಾಲ್‌ಬಾಗ್ ರಸ್ತೆಯ ದೊಡ್ಡಮಾವಳ್ಳಿಯಲ್ಲಿ ವೃದ್ಧೆಗೆ ಕೊರೋನಾ ಬಂದಿತ್ತು. ವೃದ್ಧೆ ವಾಸವಾಗಿದ್ದ ಬಿಲ್ಡಿಂಗ್‌ನಲ್ಲಿ ಎರಡು ಕುಟುಂಬಗಳು ವಾಸವಾಗಿತ್ತು. ವೃದ್ಧೆಗೆ ಈ ಕುಟುಂಬದವರೇ ಅಗತ್ಯ ಸೇವೆಗಳನ್ನು ಪೂರೈಸುತ್ತಿದ್ದರು. ಇದೀಗ ದಿಢೀರ್ ಅಂತ ನಾಪತ್ತೆಯಾಗಿದ್ದಾರೆ. ಇವರ ಶೋಧಕ್ಕೆ ಬಿಬಿಎಂಪಿ ಪೊಲೀಸರಿಗೆ ಸೂಚನೆ ನೀಡಿದೆ. 

ಬೆಂಗಳೂರಲ್ಲಿ ಸೋಂಕಿತರ ಸಂಪರ್ಕದಲ್ಲಿದ್ದವರು ದಿಢೀರ್ ನಾಪತ್ತೆಯಾಗಿದ್ದಾರೆ.  ಪ್ರಾಥಮಿಕ ಸಂಪರ್ಕ ಹೊಂದಿರುವವರು ರಾತ್ರೋ ರಾತ್ರಿ ಮನೆ ಖಾಲಿ ಮಾಡಿದ್ದಾರೆ. ಲಾಲ್‌ಬಾಗ್ ರಸ್ತೆಯ ದೊಡ್ಡಮಾವಳ್ಳಿಯಲ್ಲಿ ವೃದ್ಧೆಗೆ ಕೊರೋನಾ ಬಂದಿತ್ತು. ವೃದ್ಧೆ ವಾಸವಾಗಿದ್ದ ಬಿಲ್ಡಿಂಗ್‌ನಲ್ಲಿ ಎರಡು ಕುಟುಂಬಗಳು ವಾಸವಾಗಿತ್ತು. ವೃದ್ಧೆಗೆ ಈ ಕುಟುಂಬದವರೇ ಅಗತ್ಯ ಸೇವೆಗಳನ್ನು ಪೂರೈಸುತ್ತಿದ್ದರು. ಇದೀಗ ದಿಢೀರ್ ಅಂತ ನಾಪತ್ತೆಯಾಗಿದ್ದಾರೆ. ಇವರ ಶೋಧಕ್ಕೆ ಬಿಬಿಎಂಪಿ ಪೊಲೀಸರಿಗೆ ಸೂಚನೆ ನೀಡಿದೆ. 


"

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!