ಬೆಂಗಳೂರಿಗೆ ಡಬಲ್ ಟೆನ್ಷನ್: ಪಾದರಾಯನಪುರ, ಹೊಂಗಸಂದ್ರ ಕಂಟಕ?

ಬೆಂಗಳೂರಿಗೆ ಡಬಲ್ ಟೆನ್ಷನ್: ಪಾದರಾಯನಪುರ, ಹೊಂಗಸಂದ್ರ ಕಂಟಕ?

Suvarna News   | Asianet News
Published : May 01, 2020, 01:05 PM ISTUpdated : May 01, 2020, 01:17 PM IST

ಬೆಂಗಳೂರಿಗೆ ನಿನ್ನೆ ಟೆನ್ಷನ್ ಆದರೆ ಇಂದು ಡಬಲ್ ಟೆನ್ಷನ್ ಶುರುವಾಗಿದೆ. ಎರಡು ಏರಿಯಾದಲ್ಲಿ ರಾಂಡಮ್ ಟೆಸ್ಟ್ ಮುಗಿದಿಲ್ಲ. ಇಂದು 21 ಜನರ ಟೆಸ್ಟ್ ವರದಿ ಇಂದು ಬರಲಿದೆ. ಈ ಟೆಸ್ಟ್ ವರದಿಯನ್ನು ಅಧಿಕಾರಿಗಳು ಎದುರು ನೋಡುತ್ತಿದ್ದಾರೆ.

ಬೆಂಗಳೂರು(ಮೇ.01): ಸಿಲಿಕಾನ್ ಸಿಟಿ ಬೆಂಗಳೂರಿಗೆ ಪಾದರಾಯನಪುರ ಹಾಗೂ ಹೊಂಗಸಂದ್ರ ಅತಿದೊಡ್ಡ ಶಾಕ್ ನೀಡುವ ಸಾಧ್ಯತೆಯಿದೆ. ಎರಡು ಏರಿಯಾಗಳಲ್ಲಿ ಕೊರೋನಾ ಸ್ಫೋಟಗೊಳ್ಳುತ್ತಾ ಎನ್ನುವ ಭೀತಿ ಎದುರಾಗಿದೆ.

ಬೆಂಗಳೂರಿಗೆ ನಿನ್ನೆ ಟೆನ್ಷನ್ ಆದರೆ ಇಂದು ಡಬಲ್ ಟೆನ್ಷನ್ ಶುರುವಾಗಿದೆ. ಎರಡು ಏರಿಯಾದಲ್ಲಿ ರಾಂಡಮ್ ಟೆಸ್ಟ್ ಮುಗಿದಿಲ್ಲ. ಇಂದು 21 ಜನರ ಟೆಸ್ಟ್ ವರದಿ ಇಂದು ಬರಲಿದೆ. ಈ ಟೆಸ್ಟ್ ವರದಿಯನ್ನು ಅಧಿಕಾರಿಗಳು ಎದುರು ನೋಡುತ್ತಿದ್ದಾರೆ.

ಇನ್ನು ಹೊಂಗಸಂದ್ರದಲ್ಲೂ 85 ಜನರಿಗೆ ರಾಂಡಮ್ ಟೆಸ್ಟ್ ಮಾಡಲಾಗಿದ್ದು, ರಿಸಲ್ಟ್ ನಿರೀಕ್ಷಿಸುತ್ತಿದ್ದಾರೆ. ವಿದ್ಯಾಜ್ಯೋತಿ ನಗರದ ಜನರ ಪರೀಕ್ಷೆ ಮುಗಿದಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ