ಬೆಂಗಳೂರಿಗೆ ಡಬಲ್ ಟೆನ್ಷನ್: ಪಾದರಾಯನಪುರ, ಹೊಂಗಸಂದ್ರ ಕಂಟಕ?

ಬೆಂಗಳೂರಿಗೆ ಡಬಲ್ ಟೆನ್ಷನ್: ಪಾದರಾಯನಪುರ, ಹೊಂಗಸಂದ್ರ ಕಂಟಕ?

Suvarna News   | Asianet News
Published : May 01, 2020, 01:05 PM ISTUpdated : May 01, 2020, 01:17 PM IST

ಬೆಂಗಳೂರಿಗೆ ನಿನ್ನೆ ಟೆನ್ಷನ್ ಆದರೆ ಇಂದು ಡಬಲ್ ಟೆನ್ಷನ್ ಶುರುವಾಗಿದೆ. ಎರಡು ಏರಿಯಾದಲ್ಲಿ ರಾಂಡಮ್ ಟೆಸ್ಟ್ ಮುಗಿದಿಲ್ಲ. ಇಂದು 21 ಜನರ ಟೆಸ್ಟ್ ವರದಿ ಇಂದು ಬರಲಿದೆ. ಈ ಟೆಸ್ಟ್ ವರದಿಯನ್ನು ಅಧಿಕಾರಿಗಳು ಎದುರು ನೋಡುತ್ತಿದ್ದಾರೆ.

ಬೆಂಗಳೂರು(ಮೇ.01): ಸಿಲಿಕಾನ್ ಸಿಟಿ ಬೆಂಗಳೂರಿಗೆ ಪಾದರಾಯನಪುರ ಹಾಗೂ ಹೊಂಗಸಂದ್ರ ಅತಿದೊಡ್ಡ ಶಾಕ್ ನೀಡುವ ಸಾಧ್ಯತೆಯಿದೆ. ಎರಡು ಏರಿಯಾಗಳಲ್ಲಿ ಕೊರೋನಾ ಸ್ಫೋಟಗೊಳ್ಳುತ್ತಾ ಎನ್ನುವ ಭೀತಿ ಎದುರಾಗಿದೆ.

ಬೆಂಗಳೂರಿಗೆ ನಿನ್ನೆ ಟೆನ್ಷನ್ ಆದರೆ ಇಂದು ಡಬಲ್ ಟೆನ್ಷನ್ ಶುರುವಾಗಿದೆ. ಎರಡು ಏರಿಯಾದಲ್ಲಿ ರಾಂಡಮ್ ಟೆಸ್ಟ್ ಮುಗಿದಿಲ್ಲ. ಇಂದು 21 ಜನರ ಟೆಸ್ಟ್ ವರದಿ ಇಂದು ಬರಲಿದೆ. ಈ ಟೆಸ್ಟ್ ವರದಿಯನ್ನು ಅಧಿಕಾರಿಗಳು ಎದುರು ನೋಡುತ್ತಿದ್ದಾರೆ.

ಇನ್ನು ಹೊಂಗಸಂದ್ರದಲ್ಲೂ 85 ಜನರಿಗೆ ರಾಂಡಮ್ ಟೆಸ್ಟ್ ಮಾಡಲಾಗಿದ್ದು, ರಿಸಲ್ಟ್ ನಿರೀಕ್ಷಿಸುತ್ತಿದ್ದಾರೆ. ವಿದ್ಯಾಜ್ಯೋತಿ ನಗರದ ಜನರ ಪರೀಕ್ಷೆ ಮುಗಿದಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?