ಬೆಂಗಳೂರಿಗೆ ಡಬಲ್ ಟೆನ್ಷನ್: ಪಾದರಾಯನಪುರ, ಹೊಂಗಸಂದ್ರ ಕಂಟಕ?

ಬೆಂಗಳೂರಿಗೆ ಡಬಲ್ ಟೆನ್ಷನ್: ಪಾದರಾಯನಪುರ, ಹೊಂಗಸಂದ್ರ ಕಂಟಕ?

Suvarna News   | Asianet News
Published : May 01, 2020, 01:05 PM ISTUpdated : May 01, 2020, 01:17 PM IST

ಬೆಂಗಳೂರಿಗೆ ನಿನ್ನೆ ಟೆನ್ಷನ್ ಆದರೆ ಇಂದು ಡಬಲ್ ಟೆನ್ಷನ್ ಶುರುವಾಗಿದೆ. ಎರಡು ಏರಿಯಾದಲ್ಲಿ ರಾಂಡಮ್ ಟೆಸ್ಟ್ ಮುಗಿದಿಲ್ಲ. ಇಂದು 21 ಜನರ ಟೆಸ್ಟ್ ವರದಿ ಇಂದು ಬರಲಿದೆ. ಈ ಟೆಸ್ಟ್ ವರದಿಯನ್ನು ಅಧಿಕಾರಿಗಳು ಎದುರು ನೋಡುತ್ತಿದ್ದಾರೆ.

ಬೆಂಗಳೂರು(ಮೇ.01): ಸಿಲಿಕಾನ್ ಸಿಟಿ ಬೆಂಗಳೂರಿಗೆ ಪಾದರಾಯನಪುರ ಹಾಗೂ ಹೊಂಗಸಂದ್ರ ಅತಿದೊಡ್ಡ ಶಾಕ್ ನೀಡುವ ಸಾಧ್ಯತೆಯಿದೆ. ಎರಡು ಏರಿಯಾಗಳಲ್ಲಿ ಕೊರೋನಾ ಸ್ಫೋಟಗೊಳ್ಳುತ್ತಾ ಎನ್ನುವ ಭೀತಿ ಎದುರಾಗಿದೆ.

ಬೆಂಗಳೂರಿಗೆ ನಿನ್ನೆ ಟೆನ್ಷನ್ ಆದರೆ ಇಂದು ಡಬಲ್ ಟೆನ್ಷನ್ ಶುರುವಾಗಿದೆ. ಎರಡು ಏರಿಯಾದಲ್ಲಿ ರಾಂಡಮ್ ಟೆಸ್ಟ್ ಮುಗಿದಿಲ್ಲ. ಇಂದು 21 ಜನರ ಟೆಸ್ಟ್ ವರದಿ ಇಂದು ಬರಲಿದೆ. ಈ ಟೆಸ್ಟ್ ವರದಿಯನ್ನು ಅಧಿಕಾರಿಗಳು ಎದುರು ನೋಡುತ್ತಿದ್ದಾರೆ.

ಇನ್ನು ಹೊಂಗಸಂದ್ರದಲ್ಲೂ 85 ಜನರಿಗೆ ರಾಂಡಮ್ ಟೆಸ್ಟ್ ಮಾಡಲಾಗಿದ್ದು, ರಿಸಲ್ಟ್ ನಿರೀಕ್ಷಿಸುತ್ತಿದ್ದಾರೆ. ವಿದ್ಯಾಜ್ಯೋತಿ ನಗರದ ಜನರ ಪರೀಕ್ಷೆ ಮುಗಿದಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!