ಬೆಂಗಳೂರಿಗೆ ಡಬಲ್ ಟೆನ್ಷನ್: ಪಾದರಾಯನಪುರ, ಹೊಂಗಸಂದ್ರ ಕಂಟಕ?

ಬೆಂಗಳೂರಿಗೆ ಡಬಲ್ ಟೆನ್ಷನ್: ಪಾದರಾಯನಪುರ, ಹೊಂಗಸಂದ್ರ ಕಂಟಕ?

Published : May 01, 2020, 01:05 PM ISTUpdated : May 01, 2020, 01:17 PM IST

ಬೆಂಗಳೂರಿಗೆ ನಿನ್ನೆ ಟೆನ್ಷನ್ ಆದರೆ ಇಂದು ಡಬಲ್ ಟೆನ್ಷನ್ ಶುರುವಾಗಿದೆ. ಎರಡು ಏರಿಯಾದಲ್ಲಿ ರಾಂಡಮ್ ಟೆಸ್ಟ್ ಮುಗಿದಿಲ್ಲ. ಇಂದು 21 ಜನರ ಟೆಸ್ಟ್ ವರದಿ ಇಂದು ಬರಲಿದೆ. ಈ ಟೆಸ್ಟ್ ವರದಿಯನ್ನು ಅಧಿಕಾರಿಗಳು ಎದುರು ನೋಡುತ್ತಿದ್ದಾರೆ.

ಬೆಂಗಳೂರು(ಮೇ.01): ಸಿಲಿಕಾನ್ ಸಿಟಿ ಬೆಂಗಳೂರಿಗೆ ಪಾದರಾಯನಪುರ ಹಾಗೂ ಹೊಂಗಸಂದ್ರ ಅತಿದೊಡ್ಡ ಶಾಕ್ ನೀಡುವ ಸಾಧ್ಯತೆಯಿದೆ. ಎರಡು ಏರಿಯಾಗಳಲ್ಲಿ ಕೊರೋನಾ ಸ್ಫೋಟಗೊಳ್ಳುತ್ತಾ ಎನ್ನುವ ಭೀತಿ ಎದುರಾಗಿದೆ.

ಬೆಂಗಳೂರಿಗೆ ನಿನ್ನೆ ಟೆನ್ಷನ್ ಆದರೆ ಇಂದು ಡಬಲ್ ಟೆನ್ಷನ್ ಶುರುವಾಗಿದೆ. ಎರಡು ಏರಿಯಾದಲ್ಲಿ ರಾಂಡಮ್ ಟೆಸ್ಟ್ ಮುಗಿದಿಲ್ಲ. ಇಂದು 21 ಜನರ ಟೆಸ್ಟ್ ವರದಿ ಇಂದು ಬರಲಿದೆ. ಈ ಟೆಸ್ಟ್ ವರದಿಯನ್ನು ಅಧಿಕಾರಿಗಳು ಎದುರು ನೋಡುತ್ತಿದ್ದಾರೆ.

ಇನ್ನು ಹೊಂಗಸಂದ್ರದಲ್ಲೂ 85 ಜನರಿಗೆ ರಾಂಡಮ್ ಟೆಸ್ಟ್ ಮಾಡಲಾಗಿದ್ದು, ರಿಸಲ್ಟ್ ನಿರೀಕ್ಷಿಸುತ್ತಿದ್ದಾರೆ. ವಿದ್ಯಾಜ್ಯೋತಿ ನಗರದ ಜನರ ಪರೀಕ್ಷೆ ಮುಗಿದಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!