ಜನರಿಗೆ ಕೊರೊನಾ ಚಿಂತೆಯಾದ್ರೆ ಸಚಿವರಿಗೆ ಉಸ್ತುವಾರಿ ಚಿಂತೆ..! ಅವರವರಿಗೆ ಅವರದ್ದೇ ಚಿಂತೆ ಬಿಡಿ!

ಜನರಿಗೆ ಕೊರೊನಾ ಚಿಂತೆಯಾದ್ರೆ ಸಚಿವರಿಗೆ ಉಸ್ತುವಾರಿ ಚಿಂತೆ..! ಅವರವರಿಗೆ ಅವರದ್ದೇ ಚಿಂತೆ ಬಿಡಿ!

Suvarna News   | Asianet News
Published : Jul 17, 2020, 03:21 PM ISTUpdated : Jul 17, 2020, 03:32 PM IST

ಜನರಿಗೆ ಕೊರೊನಾ ಚಿಂತೆಯಾದ್ರೆ ಸಚಿವರಿಗೆ ಉಸ್ತುವಾರಿ ಚಿಂತೆನಪ್ಪ..! 'ನನಗೆ ದಕ್ಷಿಣ ವಲಯ ಉಸ್ತುವಾರಿ ಸಿಗಬೇಕಿತ್ತು. ಅದರೆ ಸಿಕ್ಕಿಲ್ಲ ಎಂದು ಉಸ್ತುವಾರಿ ಸಚಿವ ವಿ ಸೋಮಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಜು. 17): ಜನರಿಗೆ ಕೊರೊನಾ ಚಿಂತೆಯಾದ್ರೆ ಸಚಿವರಿಗೆ ಉಸ್ತುವಾರಿ ಚಿಂತೆನಪ್ಪ..! 'ನನಗೆ ದಕ್ಷಿಣ ವಲಯ ಉಸ್ತುವಾರಿ ಸಿಗಬೇಕಿತ್ತು. ಅದರೆ ಸಿಕ್ಕಿಲ್ಲ ಎಂದು ಉಸ್ತುವಾರಿ ಸಚಿವ ವಿ ಸೋಮಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಬುದ್ದಿವಂತರಿಂದ ನನಗೆ ಪಸ್ಚಿಮ ವಲಯ ಸಿಕ್ಕಿದೆ. ಕ್ಷೇತ್ರದ ಬಗ್ಗೆ ಎಷ್ಟು ಕೇಳ್ತಾರೋ ಅಷ್ಟು ಹೇಳ್ತೀನಿ ಅಷ್ಟೇ ಎಂದು ಆರ್‌ ಅಶೋಕ್ ಹಾಗೂ ಅಶ್ವಥ್ ನಾರಾಯಣ್‌ಗೆ ಸೋಮಣ್ಣ ಟಾಂಗ್ ನೀಡಿದ್ದಾರೆ. ಸುವರ್ಣ ನ್ಯೂಸ್ ಜೊತೆ ಸೋಮಣ್ಣ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!