ಜನರಿಗೆ ಕೊರೊನಾ ಚಿಂತೆಯಾದ್ರೆ ಸಚಿವರಿಗೆ ಉಸ್ತುವಾರಿ ಚಿಂತೆ..! ಅವರವರಿಗೆ ಅವರದ್ದೇ ಚಿಂತೆ ಬಿಡಿ!

ಜನರಿಗೆ ಕೊರೊನಾ ಚಿಂತೆಯಾದ್ರೆ ಸಚಿವರಿಗೆ ಉಸ್ತುವಾರಿ ಚಿಂತೆ..! ಅವರವರಿಗೆ ಅವರದ್ದೇ ಚಿಂತೆ ಬಿಡಿ!

Published : Jul 17, 2020, 03:21 PM ISTUpdated : Jul 17, 2020, 03:32 PM IST

ಜನರಿಗೆ ಕೊರೊನಾ ಚಿಂತೆಯಾದ್ರೆ ಸಚಿವರಿಗೆ ಉಸ್ತುವಾರಿ ಚಿಂತೆನಪ್ಪ..! 'ನನಗೆ ದಕ್ಷಿಣ ವಲಯ ಉಸ್ತುವಾರಿ ಸಿಗಬೇಕಿತ್ತು. ಅದರೆ ಸಿಕ್ಕಿಲ್ಲ ಎಂದು ಉಸ್ತುವಾರಿ ಸಚಿವ ವಿ ಸೋಮಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಜು. 17): ಜನರಿಗೆ ಕೊರೊನಾ ಚಿಂತೆಯಾದ್ರೆ ಸಚಿವರಿಗೆ ಉಸ್ತುವಾರಿ ಚಿಂತೆನಪ್ಪ..! 'ನನಗೆ ದಕ್ಷಿಣ ವಲಯ ಉಸ್ತುವಾರಿ ಸಿಗಬೇಕಿತ್ತು. ಅದರೆ ಸಿಕ್ಕಿಲ್ಲ ಎಂದು ಉಸ್ತುವಾರಿ ಸಚಿವ ವಿ ಸೋಮಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಬುದ್ದಿವಂತರಿಂದ ನನಗೆ ಪಸ್ಚಿಮ ವಲಯ ಸಿಕ್ಕಿದೆ. ಕ್ಷೇತ್ರದ ಬಗ್ಗೆ ಎಷ್ಟು ಕೇಳ್ತಾರೋ ಅಷ್ಟು ಹೇಳ್ತೀನಿ ಅಷ್ಟೇ ಎಂದು ಆರ್‌ ಅಶೋಕ್ ಹಾಗೂ ಅಶ್ವಥ್ ನಾರಾಯಣ್‌ಗೆ ಸೋಮಣ್ಣ ಟಾಂಗ್ ನೀಡಿದ್ದಾರೆ. ಸುವರ್ಣ ನ್ಯೂಸ್ ಜೊತೆ ಸೋಮಣ್ಣ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..!

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!