ಜನರಿಗೆ ಕೊರೊನಾ ಚಿಂತೆಯಾದ್ರೆ ಸಚಿವರಿಗೆ ಉಸ್ತುವಾರಿ ಚಿಂತೆ..! ಅವರವರಿಗೆ ಅವರದ್ದೇ ಚಿಂತೆ ಬಿಡಿ!

ಜನರಿಗೆ ಕೊರೊನಾ ಚಿಂತೆಯಾದ್ರೆ ಸಚಿವರಿಗೆ ಉಸ್ತುವಾರಿ ಚಿಂತೆ..! ಅವರವರಿಗೆ ಅವರದ್ದೇ ಚಿಂತೆ ಬಿಡಿ!

Suvarna News   | Asianet News
Published : Jul 17, 2020, 03:21 PM ISTUpdated : Jul 17, 2020, 03:32 PM IST

ಜನರಿಗೆ ಕೊರೊನಾ ಚಿಂತೆಯಾದ್ರೆ ಸಚಿವರಿಗೆ ಉಸ್ತುವಾರಿ ಚಿಂತೆನಪ್ಪ..! 'ನನಗೆ ದಕ್ಷಿಣ ವಲಯ ಉಸ್ತುವಾರಿ ಸಿಗಬೇಕಿತ್ತು. ಅದರೆ ಸಿಕ್ಕಿಲ್ಲ ಎಂದು ಉಸ್ತುವಾರಿ ಸಚಿವ ವಿ ಸೋಮಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಜು. 17): ಜನರಿಗೆ ಕೊರೊನಾ ಚಿಂತೆಯಾದ್ರೆ ಸಚಿವರಿಗೆ ಉಸ್ತುವಾರಿ ಚಿಂತೆನಪ್ಪ..! 'ನನಗೆ ದಕ್ಷಿಣ ವಲಯ ಉಸ್ತುವಾರಿ ಸಿಗಬೇಕಿತ್ತು. ಅದರೆ ಸಿಕ್ಕಿಲ್ಲ ಎಂದು ಉಸ್ತುವಾರಿ ಸಚಿವ ವಿ ಸೋಮಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಬುದ್ದಿವಂತರಿಂದ ನನಗೆ ಪಸ್ಚಿಮ ವಲಯ ಸಿಕ್ಕಿದೆ. ಕ್ಷೇತ್ರದ ಬಗ್ಗೆ ಎಷ್ಟು ಕೇಳ್ತಾರೋ ಅಷ್ಟು ಹೇಳ್ತೀನಿ ಅಷ್ಟೇ ಎಂದು ಆರ್‌ ಅಶೋಕ್ ಹಾಗೂ ಅಶ್ವಥ್ ನಾರಾಯಣ್‌ಗೆ ಸೋಮಣ್ಣ ಟಾಂಗ್ ನೀಡಿದ್ದಾರೆ. ಸುವರ್ಣ ನ್ಯೂಸ್ ಜೊತೆ ಸೋಮಣ್ಣ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..!

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!