ಇಂದಿನಿಂದ ಬೆಂಗಳೂರು ಏರ್‌ಪೋರ್ಟ್‌ಗೆ ರೈಲು ಸೇವೆ, ಇಲ್ಲಿದೆ ವೇಳಾಪಟ್ಟಿ..!

ಇಂದಿನಿಂದ ಬೆಂಗಳೂರು ಏರ್‌ಪೋರ್ಟ್‌ಗೆ ರೈಲು ಸೇವೆ, ಇಲ್ಲಿದೆ ವೇಳಾಪಟ್ಟಿ..!

Published : Jan 04, 2021, 10:02 AM ISTUpdated : Jan 04, 2021, 11:10 AM IST

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(ಕೆಐಎಲ್‌)ಕ್ಕೆ ತೆರಳುವ ಪ್ರಯಾಣಿಕರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿರುವ ನೈಋುತ್ಯ ರೈಲ್ವೆಯು ನಗರದಿಂದ-ಕೆಐಎಲ್‌ ಹಾಲ್ಟ್‌ ರೈಲು ನಿಲ್ದಾಣದ ನಡುವೆ ಡೆಮು ರೈಲು ಸೇವೆಗೆ ಇಂದು ಚಾಲನೆ ಸಿಕ್ಕಿದೆ. 

ಬೆಂಗಳೂರು (ಜ. 04): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(ಕೆಐಎಲ್‌)ಕ್ಕೆ ತೆರಳುವ ಪ್ರಯಾಣಿಕರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿರುವ ನೈಋುತ್ಯ ರೈಲ್ವೆಯು ನಗರದಿಂದ-ಕೆಐಎಲ್‌ ಹಾಲ್ಟ್‌ ರೈಲು ನಿಲ್ದಾಣದ ನಡುವೆ ಡೆಮು ರೈಲು ಸೇವೆಗೆ ಇಂದು ಚಾಲನೆ ಸಿಕ್ಕಿದೆ. 

ಸದರಿ ಮಾರ್ಗದಲ್ಲಿ ಮೂರು ಜೊತೆ ಡೆಮು ರೈಲುಗಳು ವಾರದ ಭಾನುವಾರ ಹೊರತುಪಡಿಸಿ ಉಳಿದ ಆರು ದಿನ ಸಂಚರಿಸಲಿವೆ. ಅಂತೆಯೆ ಸದರಿ ಮಾರ್ಗದಲ್ಲಿ ಸಂಚರಿಸುವ ಬೆಂಗಳೂರು- ಬಂಗಾರಪೇಟೆ ಮತ್ತು ಬಂಗಾರಪೇಟೆ- ಬೆಂಗಳೂರು ಡೆಮು ರೈಲುಗಳು ಈ ಹಾಲ್ಟ್‌ ರೈಲು ನಿಲ್ದಾಣದಲ್ಲಿ ನಿಂತು ಹೊರಡಲಿವೆ. ಹೀಗಾಗಿ ವಿಮಾನ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ.
ಇಂದಿನಿಂದ ಕೆಇಎಲ್‌ಗೆ ರೈಲು ಸೇವೆ, 10 ರೂ. ನಲ್ಲಿ ಏರ್‌ಪೋರ್ಟ್‌ಗೆ ಹೋಗ್ಬಹುದು!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!