ಇಂದಿನಿಂದ ಬೆಂಗಳೂರು ಏರ್‌ಪೋರ್ಟ್‌ಗೆ ರೈಲು ಸೇವೆ, ಇಲ್ಲಿದೆ ವೇಳಾಪಟ್ಟಿ..!

ಇಂದಿನಿಂದ ಬೆಂಗಳೂರು ಏರ್‌ಪೋರ್ಟ್‌ಗೆ ರೈಲು ಸೇವೆ, ಇಲ್ಲಿದೆ ವೇಳಾಪಟ್ಟಿ..!

Published : Jan 04, 2021, 10:02 AM ISTUpdated : Jan 04, 2021, 11:10 AM IST

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(ಕೆಐಎಲ್‌)ಕ್ಕೆ ತೆರಳುವ ಪ್ರಯಾಣಿಕರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿರುವ ನೈಋುತ್ಯ ರೈಲ್ವೆಯು ನಗರದಿಂದ-ಕೆಐಎಲ್‌ ಹಾಲ್ಟ್‌ ರೈಲು ನಿಲ್ದಾಣದ ನಡುವೆ ಡೆಮು ರೈಲು ಸೇವೆಗೆ ಇಂದು ಚಾಲನೆ ಸಿಕ್ಕಿದೆ. 

ಬೆಂಗಳೂರು (ಜ. 04): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(ಕೆಐಎಲ್‌)ಕ್ಕೆ ತೆರಳುವ ಪ್ರಯಾಣಿಕರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿರುವ ನೈಋುತ್ಯ ರೈಲ್ವೆಯು ನಗರದಿಂದ-ಕೆಐಎಲ್‌ ಹಾಲ್ಟ್‌ ರೈಲು ನಿಲ್ದಾಣದ ನಡುವೆ ಡೆಮು ರೈಲು ಸೇವೆಗೆ ಇಂದು ಚಾಲನೆ ಸಿಕ್ಕಿದೆ. 

ಸದರಿ ಮಾರ್ಗದಲ್ಲಿ ಮೂರು ಜೊತೆ ಡೆಮು ರೈಲುಗಳು ವಾರದ ಭಾನುವಾರ ಹೊರತುಪಡಿಸಿ ಉಳಿದ ಆರು ದಿನ ಸಂಚರಿಸಲಿವೆ. ಅಂತೆಯೆ ಸದರಿ ಮಾರ್ಗದಲ್ಲಿ ಸಂಚರಿಸುವ ಬೆಂಗಳೂರು- ಬಂಗಾರಪೇಟೆ ಮತ್ತು ಬಂಗಾರಪೇಟೆ- ಬೆಂಗಳೂರು ಡೆಮು ರೈಲುಗಳು ಈ ಹಾಲ್ಟ್‌ ರೈಲು ನಿಲ್ದಾಣದಲ್ಲಿ ನಿಂತು ಹೊರಡಲಿವೆ. ಹೀಗಾಗಿ ವಿಮಾನ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ.
ಇಂದಿನಿಂದ ಕೆಇಎಲ್‌ಗೆ ರೈಲು ಸೇವೆ, 10 ರೂ. ನಲ್ಲಿ ಏರ್‌ಪೋರ್ಟ್‌ಗೆ ಹೋಗ್ಬಹುದು!

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!