ಮುಸ್ಲಿಮರ ಸಹಭಾಗಿತ್ವದಲ್ಲೇ ನಡೆಯಲಿದೆ ಬೆಂಗಳೂರು ಕರಗ ಮಹೋತ್ಸವ

ಮುಸ್ಲಿಮರ ಸಹಭಾಗಿತ್ವದಲ್ಲೇ ನಡೆಯಲಿದೆ ಬೆಂಗಳೂರು ಕರಗ ಮಹೋತ್ಸವ

Published : Apr 07, 2022, 02:08 PM IST

ಹಿಜಾಬ್ ವಿವಾದದ ಬಳಿಕ ಒಂದೊಂದಾಗಿ ಶುರುವಾದ ಹಿಂದೂ- ಮುಸ್ಲಿಂ ಸಂಘರ್ಷ ರಾಜ್ಯಾದ್ಯಂತ ವ್ಯಾಪಿಸುತ್ತಿದೆ. ಒಂದೊಂದೇ ವಿಚಾರದಲ್ಲಿ ಧರ್ಮ ದಂಗಲ್ ಶುರುವಾಗಿದೆ. 
 

ಬೆಂಗಳೂರು (ಏ. 07): ಹಿಜಾಬ್ ವಿವಾದದ ಬಳಿಕ ಒಂದೊಂದಾಗಿ ಶುರುವಾದ ಹಿಂದೂ- ಮುಸ್ಲಿಂ ಸಂಘರ್ಷ ರಾಜ್ಯಾದ್ಯಂತ ವ್ಯಾಪಿಸುತ್ತಿದೆ. ಒಂದೊಂದೇ ವಿಚಾರದಲ್ಲಿ ಧರ್ಮ ದಂಗಲ್ ಶುರುವಾಗಿದೆ. 

ಇದರ ನಡುವೆ ಅಚ್ಚರಿ ಬೆಳವಣಿಗೆ ಎಂಬಂತೆ, ಏಪ್ರಿಲ್ 16 ರಂದು ನಡೆಯಲಿರುವ ಬೆಂಗಳೂರು ಕರಗವನ್ನು ಮುಸ್ಲಿಮರ ಸಹಭಾಗಿತ್ವದಲ್ಲೇ ನಡೆಸಲು ನಿರ್ಧರಿಸಲಾಗಿದೆ. ಹಿಂದೂ ಸಂಘಟನೆಗಳ ವಿರೋಧಕ್ಕೆ ಆಡಳಿತ ಮಂಡಳಿ ಡೋಂಟ್ ಕೇರ್ ಎಂದಿದೆ. ಸಂಪ್ರದಾಯದಂತೆ ಆಚರಿಸಲು ಬದ್ಧ ಎಂದಿದೆ ಸಮಿತಿ. ಕರಗ ಉತ್ಸವ ಸಮಿಯನ್ನು ಭೇಟಿ ಮಾಡಿದ ಮುಸ್ಲಿಂ ಮುಖಂಡರು, ಹಿಂದಿನಂತೆಯೇ ಎಲ್ಲರೂ ಒಟ್ಟಾಗಿ ಆಚರಿಸೋಣ ಎಂದಿದೆ. ಧರ್ಮರಾಯಸ್ವಾಮಿ ದೇವಸ್ಥಾನದಿಂದ ಹೊರಟು, ದರ್ಗಾ ಪ್ರವೇಶಿಸಲಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more