ಮುಸ್ಲಿಮರ ಸಹಭಾಗಿತ್ವದಲ್ಲೇ ನಡೆಯಲಿದೆ ಬೆಂಗಳೂರು ಕರಗ ಮಹೋತ್ಸವ

ಮುಸ್ಲಿಮರ ಸಹಭಾಗಿತ್ವದಲ್ಲೇ ನಡೆಯಲಿದೆ ಬೆಂಗಳೂರು ಕರಗ ಮಹೋತ್ಸವ

Published : Apr 07, 2022, 02:08 PM IST

ಹಿಜಾಬ್ ವಿವಾದದ ಬಳಿಕ ಒಂದೊಂದಾಗಿ ಶುರುವಾದ ಹಿಂದೂ- ಮುಸ್ಲಿಂ ಸಂಘರ್ಷ ರಾಜ್ಯಾದ್ಯಂತ ವ್ಯಾಪಿಸುತ್ತಿದೆ. ಒಂದೊಂದೇ ವಿಚಾರದಲ್ಲಿ ಧರ್ಮ ದಂಗಲ್ ಶುರುವಾಗಿದೆ. 
 

ಬೆಂಗಳೂರು (ಏ. 07): ಹಿಜಾಬ್ ವಿವಾದದ ಬಳಿಕ ಒಂದೊಂದಾಗಿ ಶುರುವಾದ ಹಿಂದೂ- ಮುಸ್ಲಿಂ ಸಂಘರ್ಷ ರಾಜ್ಯಾದ್ಯಂತ ವ್ಯಾಪಿಸುತ್ತಿದೆ. ಒಂದೊಂದೇ ವಿಚಾರದಲ್ಲಿ ಧರ್ಮ ದಂಗಲ್ ಶುರುವಾಗಿದೆ. 

ಇದರ ನಡುವೆ ಅಚ್ಚರಿ ಬೆಳವಣಿಗೆ ಎಂಬಂತೆ, ಏಪ್ರಿಲ್ 16 ರಂದು ನಡೆಯಲಿರುವ ಬೆಂಗಳೂರು ಕರಗವನ್ನು ಮುಸ್ಲಿಮರ ಸಹಭಾಗಿತ್ವದಲ್ಲೇ ನಡೆಸಲು ನಿರ್ಧರಿಸಲಾಗಿದೆ. ಹಿಂದೂ ಸಂಘಟನೆಗಳ ವಿರೋಧಕ್ಕೆ ಆಡಳಿತ ಮಂಡಳಿ ಡೋಂಟ್ ಕೇರ್ ಎಂದಿದೆ. ಸಂಪ್ರದಾಯದಂತೆ ಆಚರಿಸಲು ಬದ್ಧ ಎಂದಿದೆ ಸಮಿತಿ. ಕರಗ ಉತ್ಸವ ಸಮಿಯನ್ನು ಭೇಟಿ ಮಾಡಿದ ಮುಸ್ಲಿಂ ಮುಖಂಡರು, ಹಿಂದಿನಂತೆಯೇ ಎಲ್ಲರೂ ಒಟ್ಟಾಗಿ ಆಚರಿಸೋಣ ಎಂದಿದೆ. ಧರ್ಮರಾಯಸ್ವಾಮಿ ದೇವಸ್ಥಾನದಿಂದ ಹೊರಟು, ದರ್ಗಾ ಪ್ರವೇಶಿಸಲಿದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more