ಮುಸ್ಲಿಮರ ಸಹಭಾಗಿತ್ವದಲ್ಲೇ ನಡೆಯಲಿದೆ ಬೆಂಗಳೂರು ಕರಗ ಮಹೋತ್ಸವ

ಮುಸ್ಲಿಮರ ಸಹಭಾಗಿತ್ವದಲ್ಲೇ ನಡೆಯಲಿದೆ ಬೆಂಗಳೂರು ಕರಗ ಮಹೋತ್ಸವ

Published : Apr 07, 2022, 02:08 PM IST

ಹಿಜಾಬ್ ವಿವಾದದ ಬಳಿಕ ಒಂದೊಂದಾಗಿ ಶುರುವಾದ ಹಿಂದೂ- ಮುಸ್ಲಿಂ ಸಂಘರ್ಷ ರಾಜ್ಯಾದ್ಯಂತ ವ್ಯಾಪಿಸುತ್ತಿದೆ. ಒಂದೊಂದೇ ವಿಚಾರದಲ್ಲಿ ಧರ್ಮ ದಂಗಲ್ ಶುರುವಾಗಿದೆ. 
 

ಬೆಂಗಳೂರು (ಏ. 07): ಹಿಜಾಬ್ ವಿವಾದದ ಬಳಿಕ ಒಂದೊಂದಾಗಿ ಶುರುವಾದ ಹಿಂದೂ- ಮುಸ್ಲಿಂ ಸಂಘರ್ಷ ರಾಜ್ಯಾದ್ಯಂತ ವ್ಯಾಪಿಸುತ್ತಿದೆ. ಒಂದೊಂದೇ ವಿಚಾರದಲ್ಲಿ ಧರ್ಮ ದಂಗಲ್ ಶುರುವಾಗಿದೆ. 

ಇದರ ನಡುವೆ ಅಚ್ಚರಿ ಬೆಳವಣಿಗೆ ಎಂಬಂತೆ, ಏಪ್ರಿಲ್ 16 ರಂದು ನಡೆಯಲಿರುವ ಬೆಂಗಳೂರು ಕರಗವನ್ನು ಮುಸ್ಲಿಮರ ಸಹಭಾಗಿತ್ವದಲ್ಲೇ ನಡೆಸಲು ನಿರ್ಧರಿಸಲಾಗಿದೆ. ಹಿಂದೂ ಸಂಘಟನೆಗಳ ವಿರೋಧಕ್ಕೆ ಆಡಳಿತ ಮಂಡಳಿ ಡೋಂಟ್ ಕೇರ್ ಎಂದಿದೆ. ಸಂಪ್ರದಾಯದಂತೆ ಆಚರಿಸಲು ಬದ್ಧ ಎಂದಿದೆ ಸಮಿತಿ. ಕರಗ ಉತ್ಸವ ಸಮಿಯನ್ನು ಭೇಟಿ ಮಾಡಿದ ಮುಸ್ಲಿಂ ಮುಖಂಡರು, ಹಿಂದಿನಂತೆಯೇ ಎಲ್ಲರೂ ಒಟ್ಟಾಗಿ ಆಚರಿಸೋಣ ಎಂದಿದೆ. ಧರ್ಮರಾಯಸ್ವಾಮಿ ದೇವಸ್ಥಾನದಿಂದ ಹೊರಟು, ದರ್ಗಾ ಪ್ರವೇಶಿಸಲಿದೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more