ಕೆಆರ್ ಮಾರ್ಕೆಟ್ ತೆರೆದು ವ್ಯಾಪಾರಕ್ಕೆ ಅವಕಾಶ ಮಾಡಿಕೊಡಿ; ವ್ಯಾಪಾರಿಗಳ ಮನವಿ

ಕೆಆರ್ ಮಾರ್ಕೆಟ್ ತೆರೆದು ವ್ಯಾಪಾರಕ್ಕೆ ಅವಕಾಶ ಮಾಡಿಕೊಡಿ; ವ್ಯಾಪಾರಿಗಳ ಮನವಿ

Published : Jul 05, 2021, 12:05 PM IST

ಬಸ್ ಸಂಚಾರ, ಮಾಲ್‌ಗಳು ಮತ್ತು ದೇವಾಲಯಗಳಿಗೆ ಅವಕಾಶ ನೀಡಿರುವ ಸರ್ಕಾರ ಮಾರುಕಟ್ಟೆಗಳಲ್ಲಿ ಹಣ್ಣು- ತರಕಾರಿ, ಹೂವು ವ್ಯಾಪಾರಕ್ಕೆ ನಿರ್ಬಂಧ ವಿಧಿಸಿರುವುದಕ್ಕೆ ರೈತರು, ವರ್ತಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 
 

ಬೆಂಗಳೂರು (ಜು. 05): ಬಸ್ ಸಂಚಾರ, ಮಾಲ್‌ಗಳು ಮತ್ತು ದೇವಾಲಯಗಳಿಗೆ ಅವಕಾಶ ನೀಡಿರುವ ಸರ್ಕಾರ ಮಾರುಕಟ್ಟೆಗಳಲ್ಲಿ ಹಣ್ಣು- ತರಕಾರಿ, ಹೂವು ವ್ಯಾಪಾರಕ್ಕೆ ನಿರ್ಬಂಧ ವಿಧಿಸಿರುವುದಕ್ಕೆ ರೈತರು, ವರ್ತಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ ಎರಡು ತಿಂಗಳಿಂದ ವ್ಯಾಪಾರ, ವಹಿವಾಟಿಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದೇವೆ. ತಕ್ಷಣ ಮಾರುಕಟ್ಟೆಗಳ ಪುನಾರಂಭಕ್ಕೆ ಅವಕಾಶ ಮಾಡಿಕೊಡಬೇಕೆಂದು ರೈತರು ಆಗ್ರಹಿಸಿದ್ಧಾರೆ. 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ