ಆಸ್ಪತ್ರೆಗೆ ಹೋಗಿದ್ದೆ ಎಂದು ವ್ಯಕ್ತಿಯ ಕಳ್ಳಾಟ, ಬೆಂಝ್ ಕಾರು ಸೀಜ್..!

ಆಸ್ಪತ್ರೆಗೆ ಹೋಗಿದ್ದೆ ಎಂದು ವ್ಯಕ್ತಿಯ ಕಳ್ಳಾಟ, ಬೆಂಝ್ ಕಾರು ಸೀಜ್..!

Suvarna News   | Asianet News
Published : May 23, 2021, 12:16 PM IST

- ಮಲ್ಲೇಶ್ವರಂನಿಂದ ಜಯನಗರಕ್ಕೆ ಹೋಗ್ತಿದ್ದ ವ್ಯಕ್ತಿ, ಬೆನ್ಜ್ ಕಾರು ಸೀಜ್ 

- ಮಲ್ಲೇಶ್ವರಂ ಅಸ್ಪತ್ರೆಗೆ ಹೋಗಿದ್ದೆ ಎಂದು ಕಳ್ಳಾಟ

- ಈ ವೇಳೆ ಮಹಿಳಾ ಆಯೋಗದ ವ್ಯಕ್ತಿಯೊಬ್ಬರಿಗೆ ಕರೆ ಮಾಡಿ ರೆಕಮಂಡೇಷನ್.

 

ಬೆಂಗಳೂರು (ಮೇ. 23): ಮಧ್ಯೆ ಮಲ್ಲೇಶ್ವರಂನಿಂದ ಜಯನಗರ ಕಡೆ ಹೊರಟ ಬೆಂಜ್ ಕಾರನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಮಲ್ಲೇಶ್ವರಂ ಆಸ್ಪತ್ರೆಗೆ ಹೋಗಿದ್ದೆ ಎಂದು ಕಾರಿನಲ್ಲಿದ್ದ ವ್ಯಕ್ತಿ ಹೇಳುತ್ತಾರೆ. ಆಸ್ಪತ್ರೆ ಸಿಬ್ಬಂದಿಗಳಿಗೆ ಕರೆ ಮಾಡಿ, ಖಚಿತವಾದರೆ ಬಿಡುತ್ತೇವೆ ಎಂದು ಪೊಲೀಸರು ಹೇಳುತ್ತಾರೆ. ಆ ವ್ಯಕ್ತಿ ಮಹಿಳಾ ಆಯೋಗದ ವ್ಯಕ್ತಿಗೆ ಕರೆ ಮಾಡಿ ಪ್ರಭಾವ ಬಳಸಲು ಯತ್ನಿಸಿದ್ದಾರೆ. ಇದಕ್ಕೆಲ್ಲಾ ಸೊಪ್ಪು ಹಾಕದ ಪೊಲೀಸರು ಕಾರನ್ನು ಸೀಜ್ ಮಾಡಿದ್ದಾರೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?