ಆಸ್ಪತ್ರೆಗೆ ಹೋಗಿದ್ದೆ ಎಂದು ವ್ಯಕ್ತಿಯ ಕಳ್ಳಾಟ, ಬೆಂಝ್ ಕಾರು ಸೀಜ್..!

ಆಸ್ಪತ್ರೆಗೆ ಹೋಗಿದ್ದೆ ಎಂದು ವ್ಯಕ್ತಿಯ ಕಳ್ಳಾಟ, ಬೆಂಝ್ ಕಾರು ಸೀಜ್..!

Suvarna News   | Asianet News
Published : May 23, 2021, 12:16 PM IST

- ಮಲ್ಲೇಶ್ವರಂನಿಂದ ಜಯನಗರಕ್ಕೆ ಹೋಗ್ತಿದ್ದ ವ್ಯಕ್ತಿ, ಬೆನ್ಜ್ ಕಾರು ಸೀಜ್ 

- ಮಲ್ಲೇಶ್ವರಂ ಅಸ್ಪತ್ರೆಗೆ ಹೋಗಿದ್ದೆ ಎಂದು ಕಳ್ಳಾಟ

- ಈ ವೇಳೆ ಮಹಿಳಾ ಆಯೋಗದ ವ್ಯಕ್ತಿಯೊಬ್ಬರಿಗೆ ಕರೆ ಮಾಡಿ ರೆಕಮಂಡೇಷನ್.

 

ಬೆಂಗಳೂರು (ಮೇ. 23): ಮಧ್ಯೆ ಮಲ್ಲೇಶ್ವರಂನಿಂದ ಜಯನಗರ ಕಡೆ ಹೊರಟ ಬೆಂಜ್ ಕಾರನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಮಲ್ಲೇಶ್ವರಂ ಆಸ್ಪತ್ರೆಗೆ ಹೋಗಿದ್ದೆ ಎಂದು ಕಾರಿನಲ್ಲಿದ್ದ ವ್ಯಕ್ತಿ ಹೇಳುತ್ತಾರೆ. ಆಸ್ಪತ್ರೆ ಸಿಬ್ಬಂದಿಗಳಿಗೆ ಕರೆ ಮಾಡಿ, ಖಚಿತವಾದರೆ ಬಿಡುತ್ತೇವೆ ಎಂದು ಪೊಲೀಸರು ಹೇಳುತ್ತಾರೆ. ಆ ವ್ಯಕ್ತಿ ಮಹಿಳಾ ಆಯೋಗದ ವ್ಯಕ್ತಿಗೆ ಕರೆ ಮಾಡಿ ಪ್ರಭಾವ ಬಳಸಲು ಯತ್ನಿಸಿದ್ದಾರೆ. ಇದಕ್ಕೆಲ್ಲಾ ಸೊಪ್ಪು ಹಾಕದ ಪೊಲೀಸರು ಕಾರನ್ನು ಸೀಜ್ ಮಾಡಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!