ಆಸ್ಪತ್ರೆಗೆ ಹೋಗಿದ್ದೆ ಎಂದು ವ್ಯಕ್ತಿಯ ಕಳ್ಳಾಟ, ಬೆಂಝ್ ಕಾರು ಸೀಜ್..!

ಆಸ್ಪತ್ರೆಗೆ ಹೋಗಿದ್ದೆ ಎಂದು ವ್ಯಕ್ತಿಯ ಕಳ್ಳಾಟ, ಬೆಂಝ್ ಕಾರು ಸೀಜ್..!

Suvarna News   | Asianet News
Published : May 23, 2021, 12:16 PM IST

- ಮಲ್ಲೇಶ್ವರಂನಿಂದ ಜಯನಗರಕ್ಕೆ ಹೋಗ್ತಿದ್ದ ವ್ಯಕ್ತಿ, ಬೆನ್ಜ್ ಕಾರು ಸೀಜ್ 

- ಮಲ್ಲೇಶ್ವರಂ ಅಸ್ಪತ್ರೆಗೆ ಹೋಗಿದ್ದೆ ಎಂದು ಕಳ್ಳಾಟ

- ಈ ವೇಳೆ ಮಹಿಳಾ ಆಯೋಗದ ವ್ಯಕ್ತಿಯೊಬ್ಬರಿಗೆ ಕರೆ ಮಾಡಿ ರೆಕಮಂಡೇಷನ್.

 

ಬೆಂಗಳೂರು (ಮೇ. 23): ಮಧ್ಯೆ ಮಲ್ಲೇಶ್ವರಂನಿಂದ ಜಯನಗರ ಕಡೆ ಹೊರಟ ಬೆಂಜ್ ಕಾರನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಮಲ್ಲೇಶ್ವರಂ ಆಸ್ಪತ್ರೆಗೆ ಹೋಗಿದ್ದೆ ಎಂದು ಕಾರಿನಲ್ಲಿದ್ದ ವ್ಯಕ್ತಿ ಹೇಳುತ್ತಾರೆ. ಆಸ್ಪತ್ರೆ ಸಿಬ್ಬಂದಿಗಳಿಗೆ ಕರೆ ಮಾಡಿ, ಖಚಿತವಾದರೆ ಬಿಡುತ್ತೇವೆ ಎಂದು ಪೊಲೀಸರು ಹೇಳುತ್ತಾರೆ. ಆ ವ್ಯಕ್ತಿ ಮಹಿಳಾ ಆಯೋಗದ ವ್ಯಕ್ತಿಗೆ ಕರೆ ಮಾಡಿ ಪ್ರಭಾವ ಬಳಸಲು ಯತ್ನಿಸಿದ್ದಾರೆ. ಇದಕ್ಕೆಲ್ಲಾ ಸೊಪ್ಪು ಹಾಕದ ಪೊಲೀಸರು ಕಾರನ್ನು ಸೀಜ್ ಮಾಡಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!