ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಜನವೋ ಜನ..!

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಜನವೋ ಜನ..!

Suvarna News   | Asianet News
Published : Jul 15, 2020, 04:32 PM IST

ಲಾಕ್‌ಡೌನ್ ಘೋಷಣೆ ಬೆನ್ನಲ್ಲೇ ಬೆಂಗಳೂರಿನಲ್ಲಿ ವಾಸವಿದ್ದ ಬೇರೆ ಜಿಲ್ಲೆಗಳ ಜನರು ಕಾರು, ಬೈಕ್‌ಗಳ ಮೂಲಕ ತಮ್ಮ ತಮ್ಮ ಊರು ಸೇರಿಕೊಂಡಿದ್ದಾರೆ. ಇನ್ನು ಕೆಲವರಂತೂ ಗಂಟು-ಮೂಟೆ ಕಟ್ಟಿಕೊಂಡು ಬೆಂಗಳೂರಿಗೆ ಗುಡ್‌ಬೈ ಹೇಳಿದ್ದಾರೆ. 

ಬೆಂಗಳೂರು(ಜು.15): ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ(ಜು.14)ರ ಸಂಜೆಯಿಂದಲೇ ಒಂದು ವಾರದ ಲಾಕ್‌ಡೌನ್ ಜಾರಿಯಾಗಿದೆ. ಈ ಬಾರಿ ಕಟ್ಟುನಿಟ್ಟಿನ ಲಾಕ್‌ಡೌನ್ ಜಾರಿಯಲ್ಲಿರಲಿದೆ ಎಂದು ಸರ್ಕಾರ ಖಚಿತಪಡಿಸಿದ ಬೆನ್ನಲ್ಲೇ ಬೆಂಗಳೂರಿನಿಂದ ಕಾಲ್ಕೀಳುವವರ ಸಂಖ್ಯೆಯೂ ಹೆಚ್ಚಾಗಿದೆ.

ಲಾಕ್‌ಡೌನ್ ಘೋಷಣೆ ಬೆನ್ನಲ್ಲೇ ಬೆಂಗಳೂರಿನಲ್ಲಿ ವಾಸವಿದ್ದ ಬೇರೆ ಜಿಲ್ಲೆಗಳ ಜನರು ಕಾರು, ಬೈಕ್‌ಗಳ ಮೂಲಕ ತಮ್ಮ ತಮ್ಮ ಊರು ಸೇರಿಕೊಂಡಿದ್ದಾರೆ. ಇನ್ನು ಕೆಲವರಂತೂ ಗಂಟು-ಮೂಟೆ ಕಟ್ಟಿಕೊಂಡು ಬೆಂಗಳೂರಿಗೆ ಗುಡ್‌ಬೈ ಹೇಳಿದ್ದಾರೆ

ಇನ್ನು ಕೆಂಪೇಗೌಡ ವಿಮಾನದ ಬಳಿಯೂ ಜನವೋ ಜನ ಎನ್ನುವಂತಾಗಿದೆ. ಬೆಂಗಳೂರಿನಲ್ಲಿ ನೆಲೆಸಿದ್ದ ಅನ್ಯರಾಜ್ಯಗಳ ಜನರು ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ತಮ್ಮ ತಮ್ಮ ತವರಿಗೆ ಮರಳಲು ಮುಂದಾಗಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!