ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಜನವೋ ಜನ..!

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಜನವೋ ಜನ..!

Suvarna News   | Asianet News
Published : Jul 15, 2020, 04:32 PM IST

ಲಾಕ್‌ಡೌನ್ ಘೋಷಣೆ ಬೆನ್ನಲ್ಲೇ ಬೆಂಗಳೂರಿನಲ್ಲಿ ವಾಸವಿದ್ದ ಬೇರೆ ಜಿಲ್ಲೆಗಳ ಜನರು ಕಾರು, ಬೈಕ್‌ಗಳ ಮೂಲಕ ತಮ್ಮ ತಮ್ಮ ಊರು ಸೇರಿಕೊಂಡಿದ್ದಾರೆ. ಇನ್ನು ಕೆಲವರಂತೂ ಗಂಟು-ಮೂಟೆ ಕಟ್ಟಿಕೊಂಡು ಬೆಂಗಳೂರಿಗೆ ಗುಡ್‌ಬೈ ಹೇಳಿದ್ದಾರೆ. 

ಬೆಂಗಳೂರು(ಜು.15): ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ(ಜು.14)ರ ಸಂಜೆಯಿಂದಲೇ ಒಂದು ವಾರದ ಲಾಕ್‌ಡೌನ್ ಜಾರಿಯಾಗಿದೆ. ಈ ಬಾರಿ ಕಟ್ಟುನಿಟ್ಟಿನ ಲಾಕ್‌ಡೌನ್ ಜಾರಿಯಲ್ಲಿರಲಿದೆ ಎಂದು ಸರ್ಕಾರ ಖಚಿತಪಡಿಸಿದ ಬೆನ್ನಲ್ಲೇ ಬೆಂಗಳೂರಿನಿಂದ ಕಾಲ್ಕೀಳುವವರ ಸಂಖ್ಯೆಯೂ ಹೆಚ್ಚಾಗಿದೆ.

ಲಾಕ್‌ಡೌನ್ ಘೋಷಣೆ ಬೆನ್ನಲ್ಲೇ ಬೆಂಗಳೂರಿನಲ್ಲಿ ವಾಸವಿದ್ದ ಬೇರೆ ಜಿಲ್ಲೆಗಳ ಜನರು ಕಾರು, ಬೈಕ್‌ಗಳ ಮೂಲಕ ತಮ್ಮ ತಮ್ಮ ಊರು ಸೇರಿಕೊಂಡಿದ್ದಾರೆ. ಇನ್ನು ಕೆಲವರಂತೂ ಗಂಟು-ಮೂಟೆ ಕಟ್ಟಿಕೊಂಡು ಬೆಂಗಳೂರಿಗೆ ಗುಡ್‌ಬೈ ಹೇಳಿದ್ದಾರೆ

ಇನ್ನು ಕೆಂಪೇಗೌಡ ವಿಮಾನದ ಬಳಿಯೂ ಜನವೋ ಜನ ಎನ್ನುವಂತಾಗಿದೆ. ಬೆಂಗಳೂರಿನಲ್ಲಿ ನೆಲೆಸಿದ್ದ ಅನ್ಯರಾಜ್ಯಗಳ ಜನರು ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ತಮ್ಮ ತಮ್ಮ ತವರಿಗೆ ಮರಳಲು ಮುಂದಾಗಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ
 

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!