ಬೆಂಗ್ಳೂರು ಲಾಕ್‌ಡೌನ್: 2ನೇ ದಿನದ ರಿಯಾಲಿಟಿ ಚೆಕ್

ಬೆಂಗ್ಳೂರು ಲಾಕ್‌ಡೌನ್: 2ನೇ ದಿನದ ರಿಯಾಲಿಟಿ ಚೆಕ್

Suvarna News   | Asianet News
Published : Jul 16, 2020, 11:25 AM ISTUpdated : Jul 16, 2020, 12:24 PM IST

ಸಿಲಿಕಾನ್ ಸಿಟಿಯಲ್ಲಿ ಕೊರೋನಾ ಹೆಚ್ಚುತ್ತಿರುವ ಬೆನ್ನಲ್ಲೇ ಒಂದು ವಾರಗಳ ಕಾಲ ಲಾಕ್‌ಡೌನ್ ಜಾರಿಯಾಗಿದೆ. ಪರಿಣಾಮ KSRTC ಹಾಗೂ BMTC ಬಸ್‌ಗಳು ಸಂಚಾರ ನಡೆಸುವುದಿಲ್ಲ. ಇನ್ನು ಆಟೋ, ಟ್ಯಾಕ್ಸಿಗಳು ಕೂಡಾ ರೋಡಿಗಿಳಿದಿಲ್ಲ.

ಬೆಂಗಳೂರು(ಜು.16): ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಲಾಕ್‌ಡೌನ್ ಎರಡನೇ ದಿನಕ್ಕೆ ಕಾಲಿಟ್ಟಿದೆ. ನಗರದಲ್ಲಿ ಲಾಕ್‌ಡೌನ್ ಬುಧವಾರಕ್ಕಿಂತ ಇಂದು ಇನ್ನಷ್ಟು ಕಠಿಣವಾಗಲಿದೆ ಎಂದು ಸರ್ಕಾರದ ಮೂಲಗಳು ಸುಳಿವು ನೀಡಿವೆ. ಹೀಗಾಗಿ ಎರಡನೇ ದಿನದ ಲಾಕ್‌ಡೌನ್ ಹೇಗಿದೆ ಎನ್ನುವುದರ ಬಗ್ಗೆ ಸುವರ್ಣ ನ್ಯೂಸ್ ರಿಯಾಲಿಟಿ ಚೆಕ್ ಮಾಡಿದೆ.

ಸಿಲಿಕಾನ್ ಸಿಟಿಯಲ್ಲಿ ಕೊರೋನಾ ಹೆಚ್ಚುತ್ತಿರುವ ಬೆನ್ನಲ್ಲೇ ಒಂದು ವಾರಗಳ ಕಾಲ ಲಾಕ್‌ಡೌನ್ ಜಾರಿಯಾಗಿದೆ. ಪರಿಣಾಮ KSRTC ಹಾಗೂ BMTC ಬಸ್‌ಗಳು ಸಂಚಾರ ನಡೆಸುವುದಿಲ್ಲ. ಇನ್ನು ಆಟೋ, ಟ್ಯಾಕ್ಸಿಗಳು ಕೂಡಾ ರೋಡಿಗಿಳಿದಿಲ್ಲ.

ಅಗತ್ಯ ಸೇವೆಗಳ ಹೊರತಾಗಿ ಬೆಂಗಳೂರಿನಲ್ಲಿ ಎಲ್ಲವೂ ಬಂದ್ ಆಗಿವೆ. ಹಾಗಿದ್ರೆ ಎರಡನೇ ದಿನದಲ್ಲಿ ಬೆಂಗಳೂರು ಲಾಕ್‌ಡೌನ್ ಹೇಗಿದೆ ಎನ್ನುವುದರ ಗ್ರೌಂಡ್ ರಿಪೋರ್ಟ್ ಇಲ್ಲಿದೆ ನೋಡಿ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!