ಬೆಂಗ್ಳೂರು ಲಾಕ್‌ಡೌನ್: 2ನೇ ದಿನದ ರಿಯಾಲಿಟಿ ಚೆಕ್

ಬೆಂಗ್ಳೂರು ಲಾಕ್‌ಡೌನ್: 2ನೇ ದಿನದ ರಿಯಾಲಿಟಿ ಚೆಕ್

Suvarna News   | Asianet News
Published : Jul 16, 2020, 11:25 AM ISTUpdated : Jul 16, 2020, 12:24 PM IST

ಸಿಲಿಕಾನ್ ಸಿಟಿಯಲ್ಲಿ ಕೊರೋನಾ ಹೆಚ್ಚುತ್ತಿರುವ ಬೆನ್ನಲ್ಲೇ ಒಂದು ವಾರಗಳ ಕಾಲ ಲಾಕ್‌ಡೌನ್ ಜಾರಿಯಾಗಿದೆ. ಪರಿಣಾಮ KSRTC ಹಾಗೂ BMTC ಬಸ್‌ಗಳು ಸಂಚಾರ ನಡೆಸುವುದಿಲ್ಲ. ಇನ್ನು ಆಟೋ, ಟ್ಯಾಕ್ಸಿಗಳು ಕೂಡಾ ರೋಡಿಗಿಳಿದಿಲ್ಲ.

ಬೆಂಗಳೂರು(ಜು.16): ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಲಾಕ್‌ಡೌನ್ ಎರಡನೇ ದಿನಕ್ಕೆ ಕಾಲಿಟ್ಟಿದೆ. ನಗರದಲ್ಲಿ ಲಾಕ್‌ಡೌನ್ ಬುಧವಾರಕ್ಕಿಂತ ಇಂದು ಇನ್ನಷ್ಟು ಕಠಿಣವಾಗಲಿದೆ ಎಂದು ಸರ್ಕಾರದ ಮೂಲಗಳು ಸುಳಿವು ನೀಡಿವೆ. ಹೀಗಾಗಿ ಎರಡನೇ ದಿನದ ಲಾಕ್‌ಡೌನ್ ಹೇಗಿದೆ ಎನ್ನುವುದರ ಬಗ್ಗೆ ಸುವರ್ಣ ನ್ಯೂಸ್ ರಿಯಾಲಿಟಿ ಚೆಕ್ ಮಾಡಿದೆ.

ಸಿಲಿಕಾನ್ ಸಿಟಿಯಲ್ಲಿ ಕೊರೋನಾ ಹೆಚ್ಚುತ್ತಿರುವ ಬೆನ್ನಲ್ಲೇ ಒಂದು ವಾರಗಳ ಕಾಲ ಲಾಕ್‌ಡೌನ್ ಜಾರಿಯಾಗಿದೆ. ಪರಿಣಾಮ KSRTC ಹಾಗೂ BMTC ಬಸ್‌ಗಳು ಸಂಚಾರ ನಡೆಸುವುದಿಲ್ಲ. ಇನ್ನು ಆಟೋ, ಟ್ಯಾಕ್ಸಿಗಳು ಕೂಡಾ ರೋಡಿಗಿಳಿದಿಲ್ಲ.

ಅಗತ್ಯ ಸೇವೆಗಳ ಹೊರತಾಗಿ ಬೆಂಗಳೂರಿನಲ್ಲಿ ಎಲ್ಲವೂ ಬಂದ್ ಆಗಿವೆ. ಹಾಗಿದ್ರೆ ಎರಡನೇ ದಿನದಲ್ಲಿ ಬೆಂಗಳೂರು ಲಾಕ್‌ಡೌನ್ ಹೇಗಿದೆ ಎನ್ನುವುದರ ಗ್ರೌಂಡ್ ರಿಪೋರ್ಟ್ ಇಲ್ಲಿದೆ ನೋಡಿ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!