ಸೋಂಕಿತನ ಶವಸಂಸ್ಕಾರವನ್ನು ಪ್ರಶ್ನಿಸಿದ್ದೇ ತಪ್ಪಾಯ್ತು; ಮನೆ ಕಿಟಕಿ, ಗಾಜು ಪೀಸ್ ಪೀಸ್..!

ಸೋಂಕಿತನ ಶವಸಂಸ್ಕಾರವನ್ನು ಪ್ರಶ್ನಿಸಿದ್ದೇ ತಪ್ಪಾಯ್ತು; ಮನೆ ಕಿಟಕಿ, ಗಾಜು ಪೀಸ್ ಪೀಸ್..!

Published : Jul 04, 2020, 12:07 PM ISTUpdated : Jul 04, 2020, 12:08 PM IST

ಕೊರೊನಾ ಸೋಂಕಿತನ ಶವಸಂಸ್ಕಾರವನ್ನು ಪ್ರಶ್ನಿಸಿದ್ದೇ ತಪ್ಪಾಯ್ತು ನೋಡಿ..! ಸೋಂಕಿತರ ಅಂತ್ಯಕ್ರಿಯೆಯನ್ನು ಜನ ವಸತಿ ಇರುವ ಪ್ರದೇಶಗಳಲ್ಲೇ ಮಾಡಲಾಗುತ್ತಿತ್ತು. ಪಿಪಿಇ ಕಿಟ್‌ಗಳನ್ನು ಅಲ್ಲಿಯೇ ಎಸೆದು ಹೋಗಿದ್ದರು. ಇದರಿಂದ ಆತಂಕಗೊಂಡ ಸ್ಥಳೀಯ ನಿವಾಸಿಯೊಬ್ಬ ಸುದ್ದಿ ತಿಳಿಸಿದ್ದಾರೆ. ಇವರ ಮನೆ ಮುಂದೆ ದುಷ್ಕರ್ಮಿಗಳು ದಾಂಧಲೆ ನಡೆಸಿದ್ದಾರೆ. ಮನೆ ಮುಂದಿದ್ದ ವಸ್ತುಗಳು, ಕಿಟಕಿ, ಗಾಜು ಪೀಸ್ ಪೀಸ್ ಆಗಿದೆ. ಜೆಸಿ ನಗರದ ಮುನಿರೆಡ್ಡಿ ಪಾಳ್ಯದ ನಾಥನ್ ಎಂಬುವವರ ಮನೆ ಮುಂದೆ ದುಷ್ಕರ್ಮಿಗಳು ಪುಂಡಾಟ ಮೆರೆದಿದ್ದಾರೆ. 

ಬೆಂಗಳೂರು (ಜು. 04): ಕೊರೊನಾ ಸೋಂಕಿತನ ಶವಸಂಸ್ಕಾರವನ್ನು ಪ್ರಶ್ನಿಸಿದ್ದೇ ತಪ್ಪಾಯ್ತು ನೋಡಿ..! ಸೋಂಕಿತರ ಅಂತ್ಯಕ್ರಿಯೆಯನ್ನು ಜನ ವಸತಿ ಇರುವ ಪ್ರದೇಶಗಳಲ್ಲೇ ಮಾಡಲಾಗುತ್ತಿತ್ತು. ಪಿಪಿಇ ಕಿಟ್‌ಗಳನ್ನು ಅಲ್ಲಿಯೇ ಎಸೆದು ಹೋಗಿದ್ದರು. ಇದರಿಂದ ಆತಂಕಗೊಂಡ ಸ್ಥಳೀಯ ನಿವಾಸಿಯೊಬ್ಬ ಸುದ್ದಿ ತಿಳಿಸಿದ್ದಾರೆ. ಇವರ ಮನೆ ಮುಂದೆ ದುಷ್ಕರ್ಮಿಗಳು ದಾಂಧಲೆ ನಡೆಸಿದ್ದಾರೆ. ಮನೆ ಮುಂದಿದ್ದ ವಸ್ತುಗಳು, ಕಿಟಕಿ, ಗಾಜು ಪೀಸ್ ಪೀಸ್ ಆಗಿದೆ. ಜೆಸಿ ನಗರದ ಮುನಿರೆಡ್ಡಿ ಪಾಳ್ಯದ ನಾಥನ್ ಎಂಬುವವರ ಮನೆ ಮುಂದೆ ದುಷ್ಕರ್ಮಿಗಳು ಪುಂಡಾಟ ಮೆರೆದಿದ್ದಾರೆ. 

ವಸತಿ ಪ್ರದೇಶಗಳಿಂದ ದೂರದಲ್ಲಿ ಅಂತ್ಯ ಸಂಸ್ಕಾರ ಮಾಡುವಂತೆ ಸಚಿವ ಶ್ರೀರಾಮುಲು ಸೂಚನೆ ನೀಡಿದ್ದಾರೆ. ಸಚಿವರ ಸೂಚನೆಯ ನಡುವೆಯೂ ಜನವಸತಿ ಪ್ರದೇಶದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ. ಈ ಬಗ್ಗೆ ಸ್ಥಳದಿಂದಲೇ ನಮ್ಮ ಪ್ರತಿನಿಧಿ ನೀಡಿರುವ ವರದಿಯೊಂದು ಇಲ್ಲಿದೆ ನೋಡಿ..! 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?