ಸೋಂಕಿತನ ಶವಸಂಸ್ಕಾರವನ್ನು ಪ್ರಶ್ನಿಸಿದ್ದೇ ತಪ್ಪಾಯ್ತು; ಮನೆ ಕಿಟಕಿ, ಗಾಜು ಪೀಸ್ ಪೀಸ್..!

ಸೋಂಕಿತನ ಶವಸಂಸ್ಕಾರವನ್ನು ಪ್ರಶ್ನಿಸಿದ್ದೇ ತಪ್ಪಾಯ್ತು; ಮನೆ ಕಿಟಕಿ, ಗಾಜು ಪೀಸ್ ಪೀಸ್..!

Published : Jul 04, 2020, 12:07 PM ISTUpdated : Jul 04, 2020, 12:08 PM IST

ಕೊರೊನಾ ಸೋಂಕಿತನ ಶವಸಂಸ್ಕಾರವನ್ನು ಪ್ರಶ್ನಿಸಿದ್ದೇ ತಪ್ಪಾಯ್ತು ನೋಡಿ..! ಸೋಂಕಿತರ ಅಂತ್ಯಕ್ರಿಯೆಯನ್ನು ಜನ ವಸತಿ ಇರುವ ಪ್ರದೇಶಗಳಲ್ಲೇ ಮಾಡಲಾಗುತ್ತಿತ್ತು. ಪಿಪಿಇ ಕಿಟ್‌ಗಳನ್ನು ಅಲ್ಲಿಯೇ ಎಸೆದು ಹೋಗಿದ್ದರು. ಇದರಿಂದ ಆತಂಕಗೊಂಡ ಸ್ಥಳೀಯ ನಿವಾಸಿಯೊಬ್ಬ ಸುದ್ದಿ ತಿಳಿಸಿದ್ದಾರೆ. ಇವರ ಮನೆ ಮುಂದೆ ದುಷ್ಕರ್ಮಿಗಳು ದಾಂಧಲೆ ನಡೆಸಿದ್ದಾರೆ. ಮನೆ ಮುಂದಿದ್ದ ವಸ್ತುಗಳು, ಕಿಟಕಿ, ಗಾಜು ಪೀಸ್ ಪೀಸ್ ಆಗಿದೆ. ಜೆಸಿ ನಗರದ ಮುನಿರೆಡ್ಡಿ ಪಾಳ್ಯದ ನಾಥನ್ ಎಂಬುವವರ ಮನೆ ಮುಂದೆ ದುಷ್ಕರ್ಮಿಗಳು ಪುಂಡಾಟ ಮೆರೆದಿದ್ದಾರೆ. 

ಬೆಂಗಳೂರು (ಜು. 04): ಕೊರೊನಾ ಸೋಂಕಿತನ ಶವಸಂಸ್ಕಾರವನ್ನು ಪ್ರಶ್ನಿಸಿದ್ದೇ ತಪ್ಪಾಯ್ತು ನೋಡಿ..! ಸೋಂಕಿತರ ಅಂತ್ಯಕ್ರಿಯೆಯನ್ನು ಜನ ವಸತಿ ಇರುವ ಪ್ರದೇಶಗಳಲ್ಲೇ ಮಾಡಲಾಗುತ್ತಿತ್ತು. ಪಿಪಿಇ ಕಿಟ್‌ಗಳನ್ನು ಅಲ್ಲಿಯೇ ಎಸೆದು ಹೋಗಿದ್ದರು. ಇದರಿಂದ ಆತಂಕಗೊಂಡ ಸ್ಥಳೀಯ ನಿವಾಸಿಯೊಬ್ಬ ಸುದ್ದಿ ತಿಳಿಸಿದ್ದಾರೆ. ಇವರ ಮನೆ ಮುಂದೆ ದುಷ್ಕರ್ಮಿಗಳು ದಾಂಧಲೆ ನಡೆಸಿದ್ದಾರೆ. ಮನೆ ಮುಂದಿದ್ದ ವಸ್ತುಗಳು, ಕಿಟಕಿ, ಗಾಜು ಪೀಸ್ ಪೀಸ್ ಆಗಿದೆ. ಜೆಸಿ ನಗರದ ಮುನಿರೆಡ್ಡಿ ಪಾಳ್ಯದ ನಾಥನ್ ಎಂಬುವವರ ಮನೆ ಮುಂದೆ ದುಷ್ಕರ್ಮಿಗಳು ಪುಂಡಾಟ ಮೆರೆದಿದ್ದಾರೆ. 

ವಸತಿ ಪ್ರದೇಶಗಳಿಂದ ದೂರದಲ್ಲಿ ಅಂತ್ಯ ಸಂಸ್ಕಾರ ಮಾಡುವಂತೆ ಸಚಿವ ಶ್ರೀರಾಮುಲು ಸೂಚನೆ ನೀಡಿದ್ದಾರೆ. ಸಚಿವರ ಸೂಚನೆಯ ನಡುವೆಯೂ ಜನವಸತಿ ಪ್ರದೇಶದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ. ಈ ಬಗ್ಗೆ ಸ್ಥಳದಿಂದಲೇ ನಮ್ಮ ಪ್ರತಿನಿಧಿ ನೀಡಿರುವ ವರದಿಯೊಂದು ಇಲ್ಲಿದೆ ನೋಡಿ..! 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!