ಸೋಂಕಿತನ ಶವಸಂಸ್ಕಾರವನ್ನು ಪ್ರಶ್ನಿಸಿದ್ದೇ ತಪ್ಪಾಯ್ತು; ಮನೆ ಕಿಟಕಿ, ಗಾಜು ಪೀಸ್ ಪೀಸ್..!

ಸೋಂಕಿತನ ಶವಸಂಸ್ಕಾರವನ್ನು ಪ್ರಶ್ನಿಸಿದ್ದೇ ತಪ್ಪಾಯ್ತು; ಮನೆ ಕಿಟಕಿ, ಗಾಜು ಪೀಸ್ ಪೀಸ್..!

Published : Jul 04, 2020, 12:07 PM ISTUpdated : Jul 04, 2020, 12:08 PM IST

ಕೊರೊನಾ ಸೋಂಕಿತನ ಶವಸಂಸ್ಕಾರವನ್ನು ಪ್ರಶ್ನಿಸಿದ್ದೇ ತಪ್ಪಾಯ್ತು ನೋಡಿ..! ಸೋಂಕಿತರ ಅಂತ್ಯಕ್ರಿಯೆಯನ್ನು ಜನ ವಸತಿ ಇರುವ ಪ್ರದೇಶಗಳಲ್ಲೇ ಮಾಡಲಾಗುತ್ತಿತ್ತು. ಪಿಪಿಇ ಕಿಟ್‌ಗಳನ್ನು ಅಲ್ಲಿಯೇ ಎಸೆದು ಹೋಗಿದ್ದರು. ಇದರಿಂದ ಆತಂಕಗೊಂಡ ಸ್ಥಳೀಯ ನಿವಾಸಿಯೊಬ್ಬ ಸುದ್ದಿ ತಿಳಿಸಿದ್ದಾರೆ. ಇವರ ಮನೆ ಮುಂದೆ ದುಷ್ಕರ್ಮಿಗಳು ದಾಂಧಲೆ ನಡೆಸಿದ್ದಾರೆ. ಮನೆ ಮುಂದಿದ್ದ ವಸ್ತುಗಳು, ಕಿಟಕಿ, ಗಾಜು ಪೀಸ್ ಪೀಸ್ ಆಗಿದೆ. ಜೆಸಿ ನಗರದ ಮುನಿರೆಡ್ಡಿ ಪಾಳ್ಯದ ನಾಥನ್ ಎಂಬುವವರ ಮನೆ ಮುಂದೆ ದುಷ್ಕರ್ಮಿಗಳು ಪುಂಡಾಟ ಮೆರೆದಿದ್ದಾರೆ. 

ಬೆಂಗಳೂರು (ಜು. 04): ಕೊರೊನಾ ಸೋಂಕಿತನ ಶವಸಂಸ್ಕಾರವನ್ನು ಪ್ರಶ್ನಿಸಿದ್ದೇ ತಪ್ಪಾಯ್ತು ನೋಡಿ..! ಸೋಂಕಿತರ ಅಂತ್ಯಕ್ರಿಯೆಯನ್ನು ಜನ ವಸತಿ ಇರುವ ಪ್ರದೇಶಗಳಲ್ಲೇ ಮಾಡಲಾಗುತ್ತಿತ್ತು. ಪಿಪಿಇ ಕಿಟ್‌ಗಳನ್ನು ಅಲ್ಲಿಯೇ ಎಸೆದು ಹೋಗಿದ್ದರು. ಇದರಿಂದ ಆತಂಕಗೊಂಡ ಸ್ಥಳೀಯ ನಿವಾಸಿಯೊಬ್ಬ ಸುದ್ದಿ ತಿಳಿಸಿದ್ದಾರೆ. ಇವರ ಮನೆ ಮುಂದೆ ದುಷ್ಕರ್ಮಿಗಳು ದಾಂಧಲೆ ನಡೆಸಿದ್ದಾರೆ. ಮನೆ ಮುಂದಿದ್ದ ವಸ್ತುಗಳು, ಕಿಟಕಿ, ಗಾಜು ಪೀಸ್ ಪೀಸ್ ಆಗಿದೆ. ಜೆಸಿ ನಗರದ ಮುನಿರೆಡ್ಡಿ ಪಾಳ್ಯದ ನಾಥನ್ ಎಂಬುವವರ ಮನೆ ಮುಂದೆ ದುಷ್ಕರ್ಮಿಗಳು ಪುಂಡಾಟ ಮೆರೆದಿದ್ದಾರೆ. 

ವಸತಿ ಪ್ರದೇಶಗಳಿಂದ ದೂರದಲ್ಲಿ ಅಂತ್ಯ ಸಂಸ್ಕಾರ ಮಾಡುವಂತೆ ಸಚಿವ ಶ್ರೀರಾಮುಲು ಸೂಚನೆ ನೀಡಿದ್ದಾರೆ. ಸಚಿವರ ಸೂಚನೆಯ ನಡುವೆಯೂ ಜನವಸತಿ ಪ್ರದೇಶದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ. ಈ ಬಗ್ಗೆ ಸ್ಥಳದಿಂದಲೇ ನಮ್ಮ ಪ್ರತಿನಿಧಿ ನೀಡಿರುವ ವರದಿಯೊಂದು ಇಲ್ಲಿದೆ ನೋಡಿ..! 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!