ಸೋಂಕಿತನ ಶವಸಂಸ್ಕಾರವನ್ನು ಪ್ರಶ್ನಿಸಿದ್ದೇ ತಪ್ಪಾಯ್ತು; ಮನೆ ಕಿಟಕಿ, ಗಾಜು ಪೀಸ್ ಪೀಸ್..!

ಸೋಂಕಿತನ ಶವಸಂಸ್ಕಾರವನ್ನು ಪ್ರಶ್ನಿಸಿದ್ದೇ ತಪ್ಪಾಯ್ತು; ಮನೆ ಕಿಟಕಿ, ಗಾಜು ಪೀಸ್ ಪೀಸ್..!

Published : Jul 04, 2020, 12:07 PM ISTUpdated : Jul 04, 2020, 12:08 PM IST

ಕೊರೊನಾ ಸೋಂಕಿತನ ಶವಸಂಸ್ಕಾರವನ್ನು ಪ್ರಶ್ನಿಸಿದ್ದೇ ತಪ್ಪಾಯ್ತು ನೋಡಿ..! ಸೋಂಕಿತರ ಅಂತ್ಯಕ್ರಿಯೆಯನ್ನು ಜನ ವಸತಿ ಇರುವ ಪ್ರದೇಶಗಳಲ್ಲೇ ಮಾಡಲಾಗುತ್ತಿತ್ತು. ಪಿಪಿಇ ಕಿಟ್‌ಗಳನ್ನು ಅಲ್ಲಿಯೇ ಎಸೆದು ಹೋಗಿದ್ದರು. ಇದರಿಂದ ಆತಂಕಗೊಂಡ ಸ್ಥಳೀಯ ನಿವಾಸಿಯೊಬ್ಬ ಸುದ್ದಿ ತಿಳಿಸಿದ್ದಾರೆ. ಇವರ ಮನೆ ಮುಂದೆ ದುಷ್ಕರ್ಮಿಗಳು ದಾಂಧಲೆ ನಡೆಸಿದ್ದಾರೆ. ಮನೆ ಮುಂದಿದ್ದ ವಸ್ತುಗಳು, ಕಿಟಕಿ, ಗಾಜು ಪೀಸ್ ಪೀಸ್ ಆಗಿದೆ. ಜೆಸಿ ನಗರದ ಮುನಿರೆಡ್ಡಿ ಪಾಳ್ಯದ ನಾಥನ್ ಎಂಬುವವರ ಮನೆ ಮುಂದೆ ದುಷ್ಕರ್ಮಿಗಳು ಪುಂಡಾಟ ಮೆರೆದಿದ್ದಾರೆ. 

ಬೆಂಗಳೂರು (ಜು. 04): ಕೊರೊನಾ ಸೋಂಕಿತನ ಶವಸಂಸ್ಕಾರವನ್ನು ಪ್ರಶ್ನಿಸಿದ್ದೇ ತಪ್ಪಾಯ್ತು ನೋಡಿ..! ಸೋಂಕಿತರ ಅಂತ್ಯಕ್ರಿಯೆಯನ್ನು ಜನ ವಸತಿ ಇರುವ ಪ್ರದೇಶಗಳಲ್ಲೇ ಮಾಡಲಾಗುತ್ತಿತ್ತು. ಪಿಪಿಇ ಕಿಟ್‌ಗಳನ್ನು ಅಲ್ಲಿಯೇ ಎಸೆದು ಹೋಗಿದ್ದರು. ಇದರಿಂದ ಆತಂಕಗೊಂಡ ಸ್ಥಳೀಯ ನಿವಾಸಿಯೊಬ್ಬ ಸುದ್ದಿ ತಿಳಿಸಿದ್ದಾರೆ. ಇವರ ಮನೆ ಮುಂದೆ ದುಷ್ಕರ್ಮಿಗಳು ದಾಂಧಲೆ ನಡೆಸಿದ್ದಾರೆ. ಮನೆ ಮುಂದಿದ್ದ ವಸ್ತುಗಳು, ಕಿಟಕಿ, ಗಾಜು ಪೀಸ್ ಪೀಸ್ ಆಗಿದೆ. ಜೆಸಿ ನಗರದ ಮುನಿರೆಡ್ಡಿ ಪಾಳ್ಯದ ನಾಥನ್ ಎಂಬುವವರ ಮನೆ ಮುಂದೆ ದುಷ್ಕರ್ಮಿಗಳು ಪುಂಡಾಟ ಮೆರೆದಿದ್ದಾರೆ. 

ವಸತಿ ಪ್ರದೇಶಗಳಿಂದ ದೂರದಲ್ಲಿ ಅಂತ್ಯ ಸಂಸ್ಕಾರ ಮಾಡುವಂತೆ ಸಚಿವ ಶ್ರೀರಾಮುಲು ಸೂಚನೆ ನೀಡಿದ್ದಾರೆ. ಸಚಿವರ ಸೂಚನೆಯ ನಡುವೆಯೂ ಜನವಸತಿ ಪ್ರದೇಶದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ. ಈ ಬಗ್ಗೆ ಸ್ಥಳದಿಂದಲೇ ನಮ್ಮ ಪ್ರತಿನಿಧಿ ನೀಡಿರುವ ವರದಿಯೊಂದು ಇಲ್ಲಿದೆ ನೋಡಿ..! 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!