ಟ್ಯಾಕ್ಸ್ ಕಟ್ಟಿಲ್ಲ ಮಂತ್ರಿಮಾಲ್, ಡೆಡ್‌ಲೈನ್‌ಗೂ ಡೋಂಟ್‌ಕೇರ್, ಬಿಬಿಎಂಪಿ ಮಾತ್ರ ಸೈಲೆಂಟ್!

ಟ್ಯಾಕ್ಸ್ ಕಟ್ಟಿಲ್ಲ ಮಂತ್ರಿಮಾಲ್, ಡೆಡ್‌ಲೈನ್‌ಗೂ ಡೋಂಟ್‌ಕೇರ್, ಬಿಬಿಎಂಪಿ ಮಾತ್ರ ಸೈಲೆಂಟ್!

Published : Jun 16, 2022, 11:00 AM IST

ಆಸ್ತಿ ತೆರಿಗೆ ವಿಚಾರದಲ್ಲಿ ಬಿಬಿಎಂಪಿ ಕಳ್ಳಾಟವಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಮಲ್ಲೇಶ್ವರಂನ ಮಂತ್ರಿ ಮಾಲ್‌ನಿಂದ ಕೋಟಿ ಕೋಟಿ ತೆರಿಗೆ ವಂಚನೆಯಾಗಿದೆ. 37 ಕೋಟಿ ರೂ ತೆರಿಗೆಯನ್ನು ಬಾಕಿ ಉಳಿಸಿಕೊಂಡಿದೆ. ಆದರೂ ಬಿಬಿಎಂಪಿ ಮಾತ್ರ ಶಿಸ್ತುಕ್ರಮಕ್ಕೆ ಮುಂದಾಗಿಲ್ಲ. 

ಬೆಂಗಳೂರು (ಜೂ. 16): ಆಸ್ತಿ ತೆರಿಗೆ ವಿಚಾರದಲ್ಲಿ ಬಿಬಿಎಂಪಿ (BBMP) ಕಳ್ಳಾಟವಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಮಲ್ಲೇಶ್ವರಂನ ಮಂತ್ರಿ ಮಾಲ್‌ನಿಂದ (Mantri Mall) ಕೋಟಿ ಕೋಟಿ ತೆರಿಗೆ ವಂಚನೆಯಾಗಿದೆ. 37 ಕೋಟಿ ರೂ ತೆರಿಗೆಯನ್ನು ಬಾಕಿ ಉಳಿಸಿಕೊಂಡಿದೆ. ಆದರೂ ಬಿಬಿಎಂಪಿ ಮಾತ್ರ ಶಿಸ್ತುಕ್ರಮಕ್ಕೆ ಮುಂದಾಗಿಲ್ಲ. 

ತೆರಿಗೆ ಬಾಕಿ ಹಣವನ್ನು ಸಂಪೂರ್ಣವಾಗಿ ಪಾವತಿಸಲಾಗುವುದು ಎಂದು 2021ನೇ ವರ್ಷದ ಆರಂಭದಲ್ಲೇ ಮಂತ್ರಿಮಾಲ್‌ ಮುಚ್ಚಳಿಕೆ ಬರೆದುಕೊಟ್ಟಿತ್ತು. ಆದರೆ, ಆಡಳಿತ ಮಂಡಳಿ ಹೇಳಿದ ಮಾತಿನಂತೆ ನಡೆದುಕೊಳ್ಳುತ್ತಿಲ್ಲ. ಇದರಿಂದ ಬೀಗ ಹಾಕಲಾಗಿದೆ ಎಂದು 2021ರ ಡಿ.10ರಂದು ನಡೆದ ಅರ್ಜಿ ವಿಚಾರಣೆ ವೇಳೆ ಬಿಬಿಎಂಪಿ ಹೈಕೋರ್ಟ್‌ಗೆ ತಿಳಿಸಿತ್ತು. ಆ ನಂತರ ಬಿಬಿಎಂಪಿ ಅಧಿಕಾರಿಗಳು ಯಾವುದೇ ಶಿಸ್ತುಕ್ರಮಕ್ಕೆ ಮುಂದಾಗಿಲ್ಲ, ಮೌನ ವಹಿಸಿದ್ದಾರೆ. 

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more