ಟ್ಯಾಕ್ಸ್ ಕಟ್ಟಿಲ್ಲ ಮಂತ್ರಿಮಾಲ್, ಡೆಡ್‌ಲೈನ್‌ಗೂ ಡೋಂಟ್‌ಕೇರ್, ಬಿಬಿಎಂಪಿ ಮಾತ್ರ ಸೈಲೆಂಟ್!

ಟ್ಯಾಕ್ಸ್ ಕಟ್ಟಿಲ್ಲ ಮಂತ್ರಿಮಾಲ್, ಡೆಡ್‌ಲೈನ್‌ಗೂ ಡೋಂಟ್‌ಕೇರ್, ಬಿಬಿಎಂಪಿ ಮಾತ್ರ ಸೈಲೆಂಟ್!

Published : Jun 16, 2022, 11:00 AM IST

ಆಸ್ತಿ ತೆರಿಗೆ ವಿಚಾರದಲ್ಲಿ ಬಿಬಿಎಂಪಿ ಕಳ್ಳಾಟವಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಮಲ್ಲೇಶ್ವರಂನ ಮಂತ್ರಿ ಮಾಲ್‌ನಿಂದ ಕೋಟಿ ಕೋಟಿ ತೆರಿಗೆ ವಂಚನೆಯಾಗಿದೆ. 37 ಕೋಟಿ ರೂ ತೆರಿಗೆಯನ್ನು ಬಾಕಿ ಉಳಿಸಿಕೊಂಡಿದೆ. ಆದರೂ ಬಿಬಿಎಂಪಿ ಮಾತ್ರ ಶಿಸ್ತುಕ್ರಮಕ್ಕೆ ಮುಂದಾಗಿಲ್ಲ. 

ಬೆಂಗಳೂರು (ಜೂ. 16): ಆಸ್ತಿ ತೆರಿಗೆ ವಿಚಾರದಲ್ಲಿ ಬಿಬಿಎಂಪಿ (BBMP) ಕಳ್ಳಾಟವಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಮಲ್ಲೇಶ್ವರಂನ ಮಂತ್ರಿ ಮಾಲ್‌ನಿಂದ (Mantri Mall) ಕೋಟಿ ಕೋಟಿ ತೆರಿಗೆ ವಂಚನೆಯಾಗಿದೆ. 37 ಕೋಟಿ ರೂ ತೆರಿಗೆಯನ್ನು ಬಾಕಿ ಉಳಿಸಿಕೊಂಡಿದೆ. ಆದರೂ ಬಿಬಿಎಂಪಿ ಮಾತ್ರ ಶಿಸ್ತುಕ್ರಮಕ್ಕೆ ಮುಂದಾಗಿಲ್ಲ. 

ತೆರಿಗೆ ಬಾಕಿ ಹಣವನ್ನು ಸಂಪೂರ್ಣವಾಗಿ ಪಾವತಿಸಲಾಗುವುದು ಎಂದು 2021ನೇ ವರ್ಷದ ಆರಂಭದಲ್ಲೇ ಮಂತ್ರಿಮಾಲ್‌ ಮುಚ್ಚಳಿಕೆ ಬರೆದುಕೊಟ್ಟಿತ್ತು. ಆದರೆ, ಆಡಳಿತ ಮಂಡಳಿ ಹೇಳಿದ ಮಾತಿನಂತೆ ನಡೆದುಕೊಳ್ಳುತ್ತಿಲ್ಲ. ಇದರಿಂದ ಬೀಗ ಹಾಕಲಾಗಿದೆ ಎಂದು 2021ರ ಡಿ.10ರಂದು ನಡೆದ ಅರ್ಜಿ ವಿಚಾರಣೆ ವೇಳೆ ಬಿಬಿಎಂಪಿ ಹೈಕೋರ್ಟ್‌ಗೆ ತಿಳಿಸಿತ್ತು. ಆ ನಂತರ ಬಿಬಿಎಂಪಿ ಅಧಿಕಾರಿಗಳು ಯಾವುದೇ ಶಿಸ್ತುಕ್ರಮಕ್ಕೆ ಮುಂದಾಗಿಲ್ಲ, ಮೌನ ವಹಿಸಿದ್ದಾರೆ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more