ಟ್ಯಾಕ್ಸ್ ಕಟ್ಟಿಲ್ಲ ಮಂತ್ರಿಮಾಲ್, ಡೆಡ್‌ಲೈನ್‌ಗೂ ಡೋಂಟ್‌ಕೇರ್, ಬಿಬಿಎಂಪಿ ಮಾತ್ರ ಸೈಲೆಂಟ್!

ಟ್ಯಾಕ್ಸ್ ಕಟ್ಟಿಲ್ಲ ಮಂತ್ರಿಮಾಲ್, ಡೆಡ್‌ಲೈನ್‌ಗೂ ಡೋಂಟ್‌ಕೇರ್, ಬಿಬಿಎಂಪಿ ಮಾತ್ರ ಸೈಲೆಂಟ್!

Published : Jun 16, 2022, 11:00 AM IST

ಆಸ್ತಿ ತೆರಿಗೆ ವಿಚಾರದಲ್ಲಿ ಬಿಬಿಎಂಪಿ ಕಳ್ಳಾಟವಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಮಲ್ಲೇಶ್ವರಂನ ಮಂತ್ರಿ ಮಾಲ್‌ನಿಂದ ಕೋಟಿ ಕೋಟಿ ತೆರಿಗೆ ವಂಚನೆಯಾಗಿದೆ. 37 ಕೋಟಿ ರೂ ತೆರಿಗೆಯನ್ನು ಬಾಕಿ ಉಳಿಸಿಕೊಂಡಿದೆ. ಆದರೂ ಬಿಬಿಎಂಪಿ ಮಾತ್ರ ಶಿಸ್ತುಕ್ರಮಕ್ಕೆ ಮುಂದಾಗಿಲ್ಲ. 

ಬೆಂಗಳೂರು (ಜೂ. 16): ಆಸ್ತಿ ತೆರಿಗೆ ವಿಚಾರದಲ್ಲಿ ಬಿಬಿಎಂಪಿ (BBMP) ಕಳ್ಳಾಟವಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಮಲ್ಲೇಶ್ವರಂನ ಮಂತ್ರಿ ಮಾಲ್‌ನಿಂದ (Mantri Mall) ಕೋಟಿ ಕೋಟಿ ತೆರಿಗೆ ವಂಚನೆಯಾಗಿದೆ. 37 ಕೋಟಿ ರೂ ತೆರಿಗೆಯನ್ನು ಬಾಕಿ ಉಳಿಸಿಕೊಂಡಿದೆ. ಆದರೂ ಬಿಬಿಎಂಪಿ ಮಾತ್ರ ಶಿಸ್ತುಕ್ರಮಕ್ಕೆ ಮುಂದಾಗಿಲ್ಲ. 

ತೆರಿಗೆ ಬಾಕಿ ಹಣವನ್ನು ಸಂಪೂರ್ಣವಾಗಿ ಪಾವತಿಸಲಾಗುವುದು ಎಂದು 2021ನೇ ವರ್ಷದ ಆರಂಭದಲ್ಲೇ ಮಂತ್ರಿಮಾಲ್‌ ಮುಚ್ಚಳಿಕೆ ಬರೆದುಕೊಟ್ಟಿತ್ತು. ಆದರೆ, ಆಡಳಿತ ಮಂಡಳಿ ಹೇಳಿದ ಮಾತಿನಂತೆ ನಡೆದುಕೊಳ್ಳುತ್ತಿಲ್ಲ. ಇದರಿಂದ ಬೀಗ ಹಾಕಲಾಗಿದೆ ಎಂದು 2021ರ ಡಿ.10ರಂದು ನಡೆದ ಅರ್ಜಿ ವಿಚಾರಣೆ ವೇಳೆ ಬಿಬಿಎಂಪಿ ಹೈಕೋರ್ಟ್‌ಗೆ ತಿಳಿಸಿತ್ತು. ಆ ನಂತರ ಬಿಬಿಎಂಪಿ ಅಧಿಕಾರಿಗಳು ಯಾವುದೇ ಶಿಸ್ತುಕ್ರಮಕ್ಕೆ ಮುಂದಾಗಿಲ್ಲ, ಮೌನ ವಹಿಸಿದ್ದಾರೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more