ಟ್ಯಾಕ್ಸ್ ಕಟ್ಟಿಲ್ಲ ಮಂತ್ರಿಮಾಲ್, ಡೆಡ್‌ಲೈನ್‌ಗೂ ಡೋಂಟ್‌ಕೇರ್, ಬಿಬಿಎಂಪಿ ಮಾತ್ರ ಸೈಲೆಂಟ್!

ಟ್ಯಾಕ್ಸ್ ಕಟ್ಟಿಲ್ಲ ಮಂತ್ರಿಮಾಲ್, ಡೆಡ್‌ಲೈನ್‌ಗೂ ಡೋಂಟ್‌ಕೇರ್, ಬಿಬಿಎಂಪಿ ಮಾತ್ರ ಸೈಲೆಂಟ್!

Published : Jun 16, 2022, 11:00 AM IST

ಆಸ್ತಿ ತೆರಿಗೆ ವಿಚಾರದಲ್ಲಿ ಬಿಬಿಎಂಪಿ ಕಳ್ಳಾಟವಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಮಲ್ಲೇಶ್ವರಂನ ಮಂತ್ರಿ ಮಾಲ್‌ನಿಂದ ಕೋಟಿ ಕೋಟಿ ತೆರಿಗೆ ವಂಚನೆಯಾಗಿದೆ. 37 ಕೋಟಿ ರೂ ತೆರಿಗೆಯನ್ನು ಬಾಕಿ ಉಳಿಸಿಕೊಂಡಿದೆ. ಆದರೂ ಬಿಬಿಎಂಪಿ ಮಾತ್ರ ಶಿಸ್ತುಕ್ರಮಕ್ಕೆ ಮುಂದಾಗಿಲ್ಲ. 

ಬೆಂಗಳೂರು (ಜೂ. 16): ಆಸ್ತಿ ತೆರಿಗೆ ವಿಚಾರದಲ್ಲಿ ಬಿಬಿಎಂಪಿ (BBMP) ಕಳ್ಳಾಟವಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಮಲ್ಲೇಶ್ವರಂನ ಮಂತ್ರಿ ಮಾಲ್‌ನಿಂದ (Mantri Mall) ಕೋಟಿ ಕೋಟಿ ತೆರಿಗೆ ವಂಚನೆಯಾಗಿದೆ. 37 ಕೋಟಿ ರೂ ತೆರಿಗೆಯನ್ನು ಬಾಕಿ ಉಳಿಸಿಕೊಂಡಿದೆ. ಆದರೂ ಬಿಬಿಎಂಪಿ ಮಾತ್ರ ಶಿಸ್ತುಕ್ರಮಕ್ಕೆ ಮುಂದಾಗಿಲ್ಲ. 

ತೆರಿಗೆ ಬಾಕಿ ಹಣವನ್ನು ಸಂಪೂರ್ಣವಾಗಿ ಪಾವತಿಸಲಾಗುವುದು ಎಂದು 2021ನೇ ವರ್ಷದ ಆರಂಭದಲ್ಲೇ ಮಂತ್ರಿಮಾಲ್‌ ಮುಚ್ಚಳಿಕೆ ಬರೆದುಕೊಟ್ಟಿತ್ತು. ಆದರೆ, ಆಡಳಿತ ಮಂಡಳಿ ಹೇಳಿದ ಮಾತಿನಂತೆ ನಡೆದುಕೊಳ್ಳುತ್ತಿಲ್ಲ. ಇದರಿಂದ ಬೀಗ ಹಾಕಲಾಗಿದೆ ಎಂದು 2021ರ ಡಿ.10ರಂದು ನಡೆದ ಅರ್ಜಿ ವಿಚಾರಣೆ ವೇಳೆ ಬಿಬಿಎಂಪಿ ಹೈಕೋರ್ಟ್‌ಗೆ ತಿಳಿಸಿತ್ತು. ಆ ನಂತರ ಬಿಬಿಎಂಪಿ ಅಧಿಕಾರಿಗಳು ಯಾವುದೇ ಶಿಸ್ತುಕ್ರಮಕ್ಕೆ ಮುಂದಾಗಿಲ್ಲ, ಮೌನ ವಹಿಸಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more