ನಿಮ್ಮೊಂದಿಗೆ ನಾವಿದ್ದೇವೆ..ಕರೆ ಮಾಡಿ ವೈದ್ಯರೊಂದಿಗೆ ಸಲಹೆ ಪಡೆದುಕೊಳ್ಳಿ

ನಿಮ್ಮೊಂದಿಗೆ ನಾವಿದ್ದೇವೆ..ಕರೆ ಮಾಡಿ ವೈದ್ಯರೊಂದಿಗೆ ಸಲಹೆ ಪಡೆದುಕೊಳ್ಳಿ

Published : May 15, 2021, 06:39 PM ISTUpdated : May 15, 2021, 07:35 PM IST

ಕೊರೋನಾ ಕುರಿತು ಆತಂಕ ಬೇಡ. ನಿಮ್ಮೊಂದಿಗೆ ನಾವಿದ್ದೇವೆ. ನಮ್ಮ ವೈದ್ಯರ ತಂಡಕ್ಕೆ ಕರೆ ಮಾಡಿ ಉಚಿತ ಸಲಹೆ, ಚಿಕಿತ್ಸೆ ಪಡೆಯಿರಿ.

ಬೆಂಗಳೂರು, (ಮೇ.15):  ಕೊರೋನಾ ಕುರಿತು ಆತಂಕ ಬೇಡ. ನಿಮ್ಮೊಂದಿಗೆ ನಾವಿದ್ದೇವೆ. ನಮ್ಮ ವೈದ್ಯರ ತಂಡಕ್ಕೆ ಕರೆ ಮಾಡಿ ಉಚಿತ ಸಲಹೆ, ಚಿಕಿತ್ಸೆ ಪಡೆಯಿರಿ. ಹೀಗೆ ಬೆಂಗಳೂರು ಮೆಡಿಕಲ್ ಕಾಲೇಜಿನ (BMC) 92 ವೈದ್ಯರು ಕೊರೋನಾ ರೋಗಿಗಳ ಚಿಕಿತ್ಸೆಗಾಗಿ ಹೊಸ ವ್ಯವಸ್ಥೆ ಮಾಡಿಕೊಂಡಿದ್ದಾರೆ. 

ವೆಂಟಿಲೇಟರ್ ಆಡಿಟ್‌ಗೆ ಆದೇಶ, ಕನ್ನಡ ಪೋಸ್ಟರ್‌‌ನಿಂದ ಸನ್ನಿ ಸಂತೋಷ; ಮೇ.15ರ ಟಾಪ್ 10 ಸುದ್ದಿ!

ಕೊರೋನಾ ಲಕ್ಷಣಗಳು ಕಾಣಿಸಿಕೊಂಡಿವೆಯೇ? ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಬಂದಿದೆಯೇ? ಆಕ್ಸಿಜನ್ ಬೆಡ್ ಸಿಗುತ್ತಿಲ್ಲವೆ? ವೈದ್ಯರೊಂದಿಗೆ ಮಾತಾಡಿ ಸಲಹೆ ಪಡೆದುಕೊಳ್ಳಬೇಕಿದೆಯೇ? ನಿಮಗಾಗಿ ಇಲ್ಲಿದೆ ಹೆಲ್ಪ್ ಲೈನ್ ಕರೆ ಮಾಡಿ....

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!