ನಿಮ್ಮೊಂದಿಗೆ ನಾವಿದ್ದೇವೆ..ಕರೆ ಮಾಡಿ ವೈದ್ಯರೊಂದಿಗೆ ಸಲಹೆ ಪಡೆದುಕೊಳ್ಳಿ

ನಿಮ್ಮೊಂದಿಗೆ ನಾವಿದ್ದೇವೆ..ಕರೆ ಮಾಡಿ ವೈದ್ಯರೊಂದಿಗೆ ಸಲಹೆ ಪಡೆದುಕೊಳ್ಳಿ

Published : May 15, 2021, 06:39 PM ISTUpdated : May 15, 2021, 07:35 PM IST

ಕೊರೋನಾ ಕುರಿತು ಆತಂಕ ಬೇಡ. ನಿಮ್ಮೊಂದಿಗೆ ನಾವಿದ್ದೇವೆ. ನಮ್ಮ ವೈದ್ಯರ ತಂಡಕ್ಕೆ ಕರೆ ಮಾಡಿ ಉಚಿತ ಸಲಹೆ, ಚಿಕಿತ್ಸೆ ಪಡೆಯಿರಿ.

ಬೆಂಗಳೂರು, (ಮೇ.15):  ಕೊರೋನಾ ಕುರಿತು ಆತಂಕ ಬೇಡ. ನಿಮ್ಮೊಂದಿಗೆ ನಾವಿದ್ದೇವೆ. ನಮ್ಮ ವೈದ್ಯರ ತಂಡಕ್ಕೆ ಕರೆ ಮಾಡಿ ಉಚಿತ ಸಲಹೆ, ಚಿಕಿತ್ಸೆ ಪಡೆಯಿರಿ. ಹೀಗೆ ಬೆಂಗಳೂರು ಮೆಡಿಕಲ್ ಕಾಲೇಜಿನ (BMC) 92 ವೈದ್ಯರು ಕೊರೋನಾ ರೋಗಿಗಳ ಚಿಕಿತ್ಸೆಗಾಗಿ ಹೊಸ ವ್ಯವಸ್ಥೆ ಮಾಡಿಕೊಂಡಿದ್ದಾರೆ. 

ವೆಂಟಿಲೇಟರ್ ಆಡಿಟ್‌ಗೆ ಆದೇಶ, ಕನ್ನಡ ಪೋಸ್ಟರ್‌‌ನಿಂದ ಸನ್ನಿ ಸಂತೋಷ; ಮೇ.15ರ ಟಾಪ್ 10 ಸುದ್ದಿ!

ಕೊರೋನಾ ಲಕ್ಷಣಗಳು ಕಾಣಿಸಿಕೊಂಡಿವೆಯೇ? ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಬಂದಿದೆಯೇ? ಆಕ್ಸಿಜನ್ ಬೆಡ್ ಸಿಗುತ್ತಿಲ್ಲವೆ? ವೈದ್ಯರೊಂದಿಗೆ ಮಾತಾಡಿ ಸಲಹೆ ಪಡೆದುಕೊಳ್ಳಬೇಕಿದೆಯೇ? ನಿಮಗಾಗಿ ಇಲ್ಲಿದೆ ಹೆಲ್ಪ್ ಲೈನ್ ಕರೆ ಮಾಡಿ....

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!